ನಿಮ್ಮ ನೆಚ್ಚಿನ “ಸ್ಟಾರ್ ಸುವರ್ಣ” ಇದೀಗ ಹೊಸ ರೂಪದಲ್ಲಿ ನಿಮ್ಮ ಮುಂದೆ..!

ಕಳೆದ 15 ವರ್ಷಗಳಿಂದ ಕನ್ನಡಿಗರನ್ನು ರಂಜಿಸುತ್ತಿರುವ ‘ಸ್ಟಾರ್ ಸುವರ್ಣ’ ವಾಹಿನಿಯು ಇದೀಗ ಇನ್ನಷ್ಟು ವರ್ಣಮಯಗೊಂಡು ಹೊಸ ರೂಪದಲ್ಲಿ ನಿಮ್ಮ ಮುಂದೆ ಬರ್ತಿದೆ. 2007 ರಲ್ಲಿ ಕರ್ನಾಟಕದ ಆಶೀರ್ವಾದವೇ ರೂಪುತಳೆದಂತೆ ಅವತರಿಸಿದ ಮಹಾವಾಹಿನಿ ಚಿನ್ನವಾಗಿ ಹುಟ್ಟಿ, ಚಿನ್ನವಾಗಿಯೇ ಜಗಮಗಿಸುತ್ತಿರೋ ಕರ್ನಾಟಕದ ಮನರಂಜನೆಯ ಗೋಲ್ಡ್ ಫೀಲ್ಡ್ “ಸ್ಟಾರ್ ಸುವರ್ಣ”. ದಕ್ಷಿಣ ಭಾರತದಲ್ಲೇ ಪ್ರಪ್ರಥಮ ಬಾರಿಗೆ ರಿಯಾಲಿಟಿ ಷೋ ಗಳಿಗೆ ನಾಂದಿ ಹಾಡಿದ ಸುವರ್ಣ ಇಂದು “ಸ್ಟಾರ್ ಸುವರ್ಣ” ವಾಗಿ ತನ್ನ ವಿಜಯ ಯಾತ್ರೆಯನ್ನು ಮುಂದುವರೆಸುತ್ತಿದೆ. ವಿನೂತನ ಪರಿಕಲ್ಪನೆ, ಅಮೋಘ ಪ್ರಯತ್ನಗಳು … Read more

ಭೂಮಿಗೆ ಬಂದ ಭಗವಂತ – ಇದೇ ಮಾರ್ಚ್ 20 ರಿಂದ ಸೋಮವಾರದಿಂದ ಶುಕ್ರವಾರ ರಾತ್ರಿ 10ಗಂಟೆಗೆ ಪ್ರಸಾರವಾಗಲಿದೆ.

Bhoomige Bandha Bhagavantha Serial

ಮಾರ್ಚ್ 20 ಕ್ಕೆ ಭೂಮಿಗೆ ಬರ್ತಿದಾನೆ ಭಗವಂತ – ಜೀ ಕನ್ನಡ ಚಾನೆಲ್ ಭೂಮಿಗೆ ಬಂದ ಭಗವಂತ , ಕನ್ನಡದ ನಂಬರ್ 1 ಮನರಂಜನಾ ವಾಹಿನಿ ಜೀ ಕನ್ನಡದಲ್ಲಿ ಮಾರ್ಚ್ 20 ರಿಂದ ರಾತ್ರಿ 10ಗಂಟೆಗೆ ಹೊಚ್ಚ ಹೊಸ ಧಾರಾವಾಹಿ ‘ಭೂಮಿಗೆ ಬಂದ ಭಗವಂತ ಪ್ರಸಾರವಾಗಲಿದೆ. ವೈವಿಧ್ಯಮಯ ಕಾರ್ಯಕ್ರಮಗಳಿಗೆ ಹೆಸರಾಗಿರುವ ಜೀ ಕನ್ನಡ ಈ ಬಾರಿ ಕನ್ನಡ ಕಿರುತೆರೆಯಲ್ಲೇ ಮೊದಲ ಬಾರಿಗೆ ಭಗವಂತ ಮತ್ತು ಮನುಷ್ಯನ ಸಂಬಂಧದ ಕತೆಯನ್ನು ಹೇಳಲು ಹೊರಟಿದೆ. ‘ಭೂಮಿಗೆ ಬಂದ ಭಗವಂತ’ ವಿಶಿಷ್ಟ … Read more

ಸ್ಟಾರ್ ಸುವರ್ಣದ ಹೊಸತನಕ್ಕೆ ಸಾಕ್ಷಿಯಾದ “ಸುವರ್ಣ ಯುಗಾದಿ ಶುಭಾರಂಭ” || ಮಾರ್ಚ್ 19 ರಂದು ಸಂಜೆ 6 ಗಂಟೆಗೆ..!

Suvarna Ugadi Shubharambha

ಸುವರ್ಣ ವಾಹಿನಿಯು ಕನ್ನಡಿಗರಿಗೆ ಹಿಂದಿನಿಂದಲೂ ವಿಭಿನ್ನ ರೀತಿಯ ವಿಶಿಷ್ಟ ಕಾರ್ಯಕ್ರಮಗಳನ್ನು ನೀಡುತ್ತಾ ಬಂದಿದೆ. ಪ್ರಸ್ತುತ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ, ನಮ್ಮ ಲಚ್ಚಿ, ಕಥೆಯೊಂದು ಶುರುವಾಗಿದೆ, ಎಡೆಯೂರು ಶ್ರೀ ಸಿದ್ದಲಿಂಗೇಶ್ವರ ಧಾರಾವಾಹಿಗಳು ಪ್ರೇಕ್ಷಕರ ಮನಗೆದ್ದು ಮನೆ ಮನೆಯ ಮಾತಾಗಿದೆ. ಈ ಹೊಸ ವರ್ಷವನ್ನು ಅದ್ದೂರಿಯಾಗಿ ಸ್ವಾಗತಿಸಲು ಸ್ಟಾರ್ ಸುವರ್ಣ ವಾಹಿನಿಯು “ಸುವರ್ಣ ಯುಗಾದಿ ಶುಭಾರಂಭ” ಎಂಬ ಕಾರ್ಯಕ್ರಮವನ್ನು ನಡೆಸಿದೆ. ಯುಗಾದಿ ಹಬ್ಬವನ್ನು ಹೊಸತನದಿಂದ ಬರಮಾಡಿಕೊಳ್ಳಲು ಸ್ಟಾರ್ ಸುವರ್ಣ ವಾಹಿನಿಯು ಈ ಕಾರ್ಯಕ್ರಮವನ್ನು ಏರ್ಪಡಿಸಿದ್ದು, … Read more

ಆನಂದರಾಗ – ವಿನೂತನ ಪ್ರೇಮರಾಗ ಉದಯಟಿವಿಯಲ್ಲಿ ಮಾರ್ಚ್‌ ೧೩ ರಿಂದ ಸೋಮವಾರದಿಂದ ಶನಿವಾರ ರಾತ್ರಿ ೭.೩೦ಕ್ಕೆ

Ananda Raga Serial Udaya TV

ಪ್ರಸ್ತುತ ದಿನಗಳಲ್ಲಿ ಕಪ್ಪು-ಬಿಳುಪಿನ ಹೆಣ್ಣಿನ ಕಥೆಗಳು ಕಿರುತೆರೆಯಲ್ಲಿ ಸಹಜವಾಗಿದೆ. ಆದರೆ ಈಗ ಕಿರುತೆರೆ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ಕಪ್ಪು ಹುಡುಗನ ಮನಸ್ಥಿತಿ, ಅವನಿಗಾಗುವ ಅವಮಾನ, ಖಿನ್ನತೆಯಿಂದ ಹೊರಬರುವ ಕಥೆ ತರಲಿದೆ ಉದಯ ಟಿವಿ. ದಪ್ಪ ದೇಹ ಮತ್ತು ಕಪ್ಪು ಮೈಬಣ್ಣ ಹೊಂದಿರುವ ಕಥಾನಾಯಕ ತನ್ನ ಮುಗ್ದತೆಯಿಂದ ಜನರ ಮನಸ್ಸನ್ನು ಗೆದ್ದು ವೀಕ್ಷಕರ ಮನೆ ಮಗನಾಗಲು ಬರುತ್ತಿದ್ದಾನೆ. ಇನ್ನೊಂದೆಡೆ ಕಥಾನಾಯಕಿ ಅಪ್ಪನ ಗುರಿಯನ್ನು ತನ್ನ ಗುರಿಯನ್ನಾಗಿಸಿಕೊಂಡು ಐ.ಪಿ.ಎಸ್‌ ಆಗುವ ಕನಸ್ಸನ್ನು ಹೊತ್ತವಳು. ತನ್ನ ಮುಗುಳುನಗೆಯಿಂದಲೇ ಎಲ್ಲಾ ಸಮಸ್ಯೆ ಬಗೆಹರಿಸುವ … Read more

ಜೀ ಪಿಚ್ಚರ್ ಗೆ 3ನೇ ವಾರ್ಷಿಕೋತ್ಸವದ ಶುಭಾಶಯ

Zee Picchar 3rd Anniversary

ಜೀ ಪಿಚ್ಚರ್ , ಕನ್ನಡ ಪಿಚ್ಚರ್ ಪ್ರಪಂಚಕ್ಕೆ 3 ವರ್ಷದ ಹಿಂದೆ ಕಾಲಿಟ್ಟು ಇಂದು ತನ್ನ ಯಶಸ್ಸಿನ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿರುವ ವಾಹಿನಿ. ಕಿರುತೆರೆಯ ನಂಬರ್ 1 ಮನರಂಜನಾ ವಾಹಿನಿ ಜೀ ಕನ್ನಡದ ಭಾಗವಾಗಿರುವ ಜೀ ಪಿಚ್ಚರ್ 3ನೇ ವಾರ್ಷಿಕೋತ್ಸವದ ಸಂಭ್ರಮದಲ್ಲಿದೆ . ಹಲವು ಪೈಪೋಟಿಗಳ ನಡುವೆ ಅತಿ ಕಡಿಮೆ ಅವಧಿಯಲ್ಲೇ ವೀಕ್ಷಕರಿಗೆ ಹತ್ತಿರವಾಗಿರುವ ವಾಹಿನಿ ವಿಭಿನ್ನ , ವಿಶಿಷ್ಟ ಸಿನಿಮಾಗಳ ಮೂಲಕ ಹಿಟ್ ದಿನದ ಫೀಲಿಂಗ್ ನೀಡುತ್ತಿದೆ ಎನ್ನುವುದು ಕನ್ನಡಿಗರ ಅಭಿಪ್ರಾಯವಾಗಿದೆ . ದಿನದಿಂದ ದಿನಕ್ಕೆ ಅತಿಹೆಚ್ಚು … Read more

ಸ್ಟಾರ್ ಸುವರ್ಣ ಅರ್ಪಿಸುತ್ತಿದೆ ದೇಶ ಗೆದ್ದ ಗೃಹಿಣಿಯ ಕಥೆ “ಅನುಪಮ” | ಮಾರ್ಚ್ 6 ರಿಂದ ಮಧ್ಯಾಹ್ನ 1 ಗಂಟೆಗೆ

Anupama Serial Star Suvarna

ಕನ್ನಡದ ಜನಪ್ರಿಯ ವಾಹಿನಿ ‘ಸ್ಟಾರ್ ಸುವರ್ಣ’ ಪ್ರೇಕ್ಷಕರಿಗಾಗಿ ಹೊತ್ತು ತರ್ತಿದೆ ಸಾಮಾನ್ಯ ಗೃಹಿಣಿಯ ಅಸಾಮಾನ್ಯ ಕಥೆ “ಅನುಪಮ”. ವಿಭಿನ್ನ ಕಥಾ ಹಂದರವುಳ್ಳ ನಮ್ಮಲಚ್ಚಿ, ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ, ಜೇನುಗೂಡು, ಕಥೆಯೊಂದು ಶುರುವಾಗಿದೆ ಧಾರಾವಾಹಿಗಳನ್ನು ಕನ್ನಡಿಗರಿಗೆ ನೀಡಿರುವ ಸ್ಟಾರ್ ಸುವರ್ಣ ಇದೀಗ ಇಡೀ ದೇಶದ ಹೃದಯ ಗೆದ್ದ ಗೃಹಿಣಿಯ ಕಥೆಯನ್ನು ಹೇಳಲು ಮುಂದಾಗಿದೆ. ಮಧ್ಯ ವಯಸ್ಕ ಮಹಿಳೆ ಅನುಪಮ. ಸದಾ ಮನೆಯವರ ಬಗ್ಗೆ ಕಾಳಜಿ, ಕುಟುಂಬದವರ ಇಷ್ಟ-ಕಷ್ಟ, ಬೇಕು-ಬೇಡಗಳನ್ನು ಅರ್ಥ ಮಾಡಿಕೊಂಡು ಮನೆಯ ಗೃಹಲಕ್ಷ್ಮಿಯಂತಿರುವ ಈಕೆಗೆ … Read more

ಕಾಮಿಡಿ ಕಿಲಾಡಿಗಳು ಸೀಸನ್ ೪ ಗ್ರ‍್ಯಾಂಡ್‌ ಫಿನಾಲೆ – ಜೀ ಕನ್ನಡ ಚಾನೆಲ್

Harish Hiriyur

ವಿಭಿನ್ನತೆಗೆ ಹೆಸರಾದಂತ ಜೀ ಕನ್ನಡ ವಾಹಿನಿಯ ಜನಪ್ರಿಯ ಕಾರ್ಯಕ್ರಮಗಳಲ್ಲಿ ಕಾಮಿಡಿ ಕಿಲಾಡಿಗಳು ಸಹ ಒಂದು. ನಿತ್ಯದ ಜಂಜಾಟದಲ್ಲಿ ಒದ್ದಾಡುವ ಅದೆಷ್ಟೋ ಮನಸ್ಸುಗಳಿಗೆ ಹಾಸ್ಯದ ಮೂಲಕ ಸಾಂತ್ವಾನದ ಕಚಗುಳಿಯನ್ನಿಡುವ ಉದ್ದೇಶದಿಂದ ಹುಟ್ಟಿಕೊಂಡ ಮಹಾವೇದಿಕೆ ಕಾಮಿಡಿ ಕಿಲಾಡಿಗಳು “ಸೈಡ್ಗಿಡ್ರಿ ನಿಮ್‌ ಟೆನ್ಶನ್‌ಗಳು, ಮತ್ತೇ ಬಂದಿದ್ದಾರೆ ಕಾಮಿಡಿ ಕಿಲಾಡಿಗಳು” ಅನ್ನೋ ಸ್ಲೋಗನ್‌ ಮೂಲಕ ವಾರಾಂತ್ಯದಲ್ಲಿ ಕರುನಾಡನ್ನೇ ನಗೆಗಡಲಲ್ಲಿ ತೇಲಿಸಿ, ಕನ್ನಡಿಗರ ಹೃದಯದಲ್ಲಿ ಪ್ರೀತಿಯ ಸ್ಥಾನ ಗಳಿಸಿಕೊಂಡ ಕೀರ್ತಿ ಕಾಮಿಡಿ ಕಿಲಾಡಿಗಳು ಕಾರ್ಯಕ್ರಮಕ್ಕೆ ಸಲ್ಲುತ್ತದೆ. ಪ್ರತಿ ಸೀಸನ್ನಿನ ವಾಡಿಕೆಯಂತೆ ಕರ್ನಾಟಕದ 31 ಜಿಲ್ಲೆಗಳಿಗೆ … Read more

300 ಸಂಚಿಕೆ ದಾಟಿದ “ರಾಧಿಕಾ” ರಸ್ತೆ ಬದಿಯಲ್ಲಿ ತುಂಬು ಗರ್ಭಿಣಿಯ ಹೆರಿಗೆ ಮಾಡಿಸಿದಳಾ ನರ್ಸ್ ʻರಾಧಿಕಾʼ?

Udaya TV Serial Radhika

ಇತ್ತೀಚೆಗೆ ತುಮಕೂರಿನಲ್ಲಿ ಹೆರಿಗೆ ನೋವಿಂದ ಒದ್ದಾಡುತ್ತಿದ್ದ ಬಡ ತುಂಬುಗರ್ಭಿಣಿ ಬಳಿ ಆಧಾರ ಕಾರ್ಡಿಲ್ಲ, ಮಾತೃ ಕಾರ್ಡಿಲ್ಲ ಎಂಬ ಕಾರಣಕ್ಕೆ ಆಸ್ಪತ್ರೆಗೆ ಸೇರಿಸಿಕೊಳ್ಳದೇ ಹೊರ ಕಳಿಸಿದ ಘಟನೆ ನಡೆದಿತ್ತು. ಬಯಲಲ್ಲಿ ಹೆರಿಗೆಯಾಗಿ ಶುಶ್ರೂಷೆ ಸಿಗದೆ ರಕ್ತಸ್ರಾವದಿಂದ ತಾಯಿ ಹಾಗೂ ಅವಳಿ ಶಿಶುಗಳು ಮರಣವನ್ನಪ್ಪಿದ್ದರು. ಈ ಮೊದಲೇ ತಂದೆಯನ್ನು ಕಳೆದುಕೊಂಡಿದ್ದ ಆಕೆಯ 6 ವರ್ಷದ ಮಗಳು ಅನಾಥೆಯಾದಳು. ಈ ಘಟನೆಯನ್ನು ಆಧರಿಸಿ, ಉದಯ ವಾಹಿನಿಯು ರಾತ್ರಿ ೮:೩೦ರ ಧಾರಾವಾಹಿ ʼರಾಧಿಕಾʼ ವಿಶೇಷ ಸಂಚಿಕೆಗಳನ್ನು ರೂಪಿಸಿದೆ. ಇಲ್ಲಿ ರಾಧಿಕಾ ಓರ್ವ ನರ್ಸ್.‌ … Read more

ಕಾಮಿಡಿ ಕಿಲಾಡಿಗಳು ಸೀಜûನ್ ೪ ಗ್ರ‍್ಯಾಂಡ್‌ ಫಿನಾಲೆ – 19 ರಂದು ರಾತ್ರಿ 9ಕ್ಕೆ ನಿಮ್ಮ

Comedy Khiladis Season 4 Grand Finale

ವಿಭಿನ್ನತೆಗೆ ಹೆಸರಾದಂತ ಜೀ ಕನ್ನಡ ವಾಹಿನಿಯ ಜನಪ್ರಿಯ ಕಾರ್ಯಕ್ರಮಗಳಲ್ಲಿ ಕಾಮಿಡಿ ಕಿಲಾಡಿಗಳು ಸಹ ಒಂದು. ನಿತ್ಯದ ಜಂಜಾಟದಲ್ಲಿ ಒದ್ದಾಡುವ ಅದೆಷ್ಟೋ ಮನಸ್ಸುಗಳಿಗೆ ಹಾಸ್ಯದ ಮೂಲಕ ಸಾಂತ್ವಾನದ ಕಚಗುಳಿಯನ್ನಿಡುವ ಉದ್ದೇಶದಿಂದ ಹುಟ್ಟಿಕೊಂಡ ಮಹಾವೇದಿಕೆ ಕಾಮಿಡಿ ಕಿಲಾಡಿಗಳು “ಸೈಡ್ಗಿಡ್ರಿ ನಿಮ್‌ ಟೆನ್ಶನ್‌ಗಳು, ಮತ್ತೇ ಬಂದಿದ್ದಾರೆ ಕಾಮಿಡಿ ಕಿಲಾಡಿಗಳು” ಅನ್ನೋ ಸ್ಲೋಗನ್‌ ಮೂಲಕ ವಾರಾಂತ್ಯದಲ್ಲಿ ಕರುನಾಡನ್ನೇ ನಗೆಗಡಲಲ್ಲಿ ತೇಲಿಸಿ, ಕನ್ನಡಿಗರ ಹೃದಯದಲ್ಲಿ ಪ್ರೀತಿಯ ಸ್ಥಾನ ಗಳಿಸಿಕೊಂಡ ಕೀರ್ತಿ ಕಾಮಿಡಿ ಕಿಲಾಡಿಗಳು ಕಾರ್ಯಕ್ರಮಕ್ಕೆ ಸಲ್ಲುತ್ತದೆ. ಪ್ರತಿ ಸೀಸನ್ನಿನ ವಾಡಿಕೆಯಂತೆ ಕರ್ನಾಟಕದ 31 ಜಿಲ್ಲೆಗಳಿಗೆ … Read more

ಕನ್ನಡ ಕಿರುತೆರೆ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ “ನಮ್ಮ ಲಚ್ಚಿ” ಧಾರಾವಾಹಿಗೆ ‘ಆಗ್ಮೆಂಟೆಡ್ ರಿಯಾಲಿಟಿ ವಿಡಿಯೋ’ವನ್ನು ಪತ್ರಿಕಾ ಜಾಹಿರಾತಿನಲ್ಲಿ ಬಳಸಿದ ‘ಸ್ಟಾರ್ ಸುವರ್ಣ’

Namma Lachchi Promotions

ಇಂದಿನಿಂದ ನಿಮ್ಮ ನೆಚ್ಚಿನ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಹೊಚ್ಚ ಹೊಸ ಧಾರವಾಹಿ “ನಮ್ಮ ಲಚ್ಚಿ” ಸೋಮ-ಶನಿ ರಾತ್ರಿ 8.00 ಗಂಟೆಗೆ ಪ್ರಸಾರವಾಗುತ್ತಿದೆ. ಸದಾಕಾಲ ಹೊಸತನಕ್ಕೆ ಮೊದಲ ಆದ್ಯತೆ ನೀಡುತ್ತಾ ಬಂದಿರುವ ‘ಸ್ಟಾರ್ ಸುವರ್ಣ’ ಈ ಬಾರಿ “ನಮ್ಮ ಲಚ್ಚಿ” ಧಾರಾವಾಹಿಗೆ ವಿನೂತನ ರೀತಿಯಲ್ಲಿ ಪ್ರಮೋಷನ್ ಮಾಡಿದೆ. ಕನ್ನಡ ಕಿರುತೆರೆಯ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಧಾರಾವಾಹಿಯೊಂದಕ್ಕೆ ಆಗ್ಮೆಂಟೆಡ್ ರಿಯಾಲಿಟಿ ವಿಡಿಯೋವನ್ನು ಪತ್ರಿಕಾ ಜಾಹೀರಾತಿಗಾಗಿ ಮಾಡಲಾಗಿದೆ. ಸ್ಟಾರ್ ಸುವರ್ಣ ವಾಹಿನಿಯಲ್ಲಿ ಶುರುವಾಗುತ್ತಿರುವ “ನಮ್ಮ ಲಚ್ಚಿ” ಧಾರಾವಾಹಿಯ ಪ್ರಮೋಷನ್ ಗಾಗಿ … Read more