ಗಂಗೆ ಗೌರಿ – ಉದಯ ಟಿವಿಯಲ್ಲಿ ಹೊಸ ಧಾರಾವಾಹಿ ಡಿಸೆಂಬರ್ 11 ರಿಂದ ಸೋಮವಾರದಿಂದ ಶನಿವಾರ ಸಂಜೆ 6.30 ಕ್ಕೆ

ಗಂಗೆ ಗೌರಿ – ಉದಯ ಟಿವಿಯಲ್ಲಿ ಹೊಸ ಧಾರಾವಾಹಿ ಡಿಸೆಂಬರ್ 11 ರಿಂದ ಸೋಮವಾರದಿಂದ ಶನಿವಾರ ಸಂಜೆ 6.30 ಕ್ಕೆ

ಇದೇ ಡಿಸೆಂಬರ್‌ 11 ರಿಂದ ಸೋಮವಾರದಿಂದ ಶನಿವಾರ ಸಂಜೆ 6.30ಕ್ಕೆ ಉದಯ ಟಿವಿ ಯಲ್ಲಿ ಪ್ರಸಾರವಾಗಲಿದೆ – ಗಂಗೆ ಗೌರಿ ಹೊಸ ಥರದ ಮತ್ತು ವಿಭಿನ್ನ ಕಥೆಯ ಮೂಲಕ ವೀಕ್ಷಕರ ಮನಗೆಲ್ಲುವಲ್ಲಿ ಉದಯ ಟಿವಿ ಯಾವಾಗಲೂ ಮುಂದು. ಈಗ ಅಕ್ಕ ತಂಗಿಯರ ಅಪೂರ್ವ ಬಾಂಧವ್ಯದ ಕಥೆ ಹೇಳುವ ʻಗಂಗೆ ಗೌರಿʼ ಧಾರಾವಾಹಿಯ ಮೂಲಕ ಜನರ ಮನರಂಜಿಸಲು ಉದಯ ಟಿವಿ ಸಜ್ಜಾಗಿದೆ. ಈಗಾಗಲೇ ಕನ್ಯಾದಾನ, ಆನಂದರಾಗ, ಅಣ್ಣತಂಗಿ, ಸೇವಂತಿ, ಜನನಿ, ರಾಧಿಕಾ, ಜನನಿ, ನಯನತಾರಾ, ಗೌರಿಪುರದ ಗಯ್ಯಾಳಿಗಳು ಇತ್ಯಾದಿ ಕೌಟುಂಬಿಕ…

ಆಸೆ , ರಮೇಶ್ ಅರವಿಂದ್ ನಿರ್ಮಾಣದಲ್ಲಿ ಶುರುವಾಗ್ತಿದೆ ಹೊಚ್ಚ ಹೊಸ ಧಾರಾವಾಹಿ , ಇದೇ ಸೋಮವಾರದಿಂದ ರಾತ್ರಿ 7.30ಕ್ಕೆ!

ಆಸೆ , ರಮೇಶ್ ಅರವಿಂದ್ ನಿರ್ಮಾಣದಲ್ಲಿ ಶುರುವಾಗ್ತಿದೆ ಹೊಚ್ಚ ಹೊಸ ಧಾರಾವಾಹಿ , ಇದೇ ಸೋಮವಾರದಿಂದ ರಾತ್ರಿ 7.30ಕ್ಕೆ!

ಸ್ಟಾರ್ ಸುವರ್ಣ – ಆಸೆ ಕಿರುತೆರೆ ವೀಕ್ಷಕರಿಗೆ ಸ್ಟಾರ್ ಸುವರ್ಣ ವಾಹಿನಿಯು ನೂತನವಾದ ಮನಮುಟ್ಟುವ ಮನರಂಜನೆಯ ಧಾರಾವಾಹಿಗಳನ್ನು ನೀಡುತ್ತಲೇ ಬರುತ್ತಿದೆ, ಇದೀಗ ಈ ಪಟ್ಟಿಗೆ ಸೇರ್ಪಡೆಯಾಗುತ್ತಿರುವ ಹೊಚ್ಚ ಹೊಸ ಧಾರಾವಾಹಿ “ಆಸೆ”. ನಟ ರಮೇಶ್ ಅರವಿಂದ್ ರವರು ನಿರ್ಮಿಸುತ್ತಿರುವ ಸಾಮಾನ್ಯ ಜನರ ಅಸಾಮಾನ್ಯ ಕಥೆಯಿದು. ಚಿಕ್ಕವನಿದ್ದಾಗ ಗೊತ್ತಿಲ್ಲದೇ ನಡೆದ ಘಟನೆಯಿಂದಾಗಿ ತಾಯಿಯಿಂದ ಪ್ರತಿದಿನ, ಪ್ರತಿಕ್ಷಣ ದೂಷಿಸಲ್ಪಡುತ್ತಿರುವ ಕಥಾನಾಯಕ ಸೂರ್ಯ, ಈತನ ಮಾತು ಸ್ವಲ್ಪ ಒರಟು ಆದರೆ ಮೃದುವಾದ ಮನಸು. ಜೀವನದಲ್ಲಿ ನೊಂದು-ಬೆಂದು ಆಕಾಂಕ್ಷೆಯನ್ನೇ ಕಳೆದುಕೊಂಡಿರುವ ಸೂರ್ಯ ತಂದೆಯ…

ಸುವರ್ಣ ಜಾಕ್ ಪಾಟ್ ಕಾಂಟೆಸ್ಟ್ ನಲ್ಲಿ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಬಹುಮಾನ ಗೆದ್ದ ಹಾಸನದ ಮಹಿಳೆ.. ನಿಮಗಿದೆ ಮತ್ತೊಂದು ಸುವರ್ಣಾವಕಾಶ ?

ಸುವರ್ಣ ಜಾಕ್ ಪಾಟ್ ಕಾಂಟೆಸ್ಟ್ ನಲ್ಲಿ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಬಹುಮಾನ ಗೆದ್ದ ಹಾಸನದ ಮಹಿಳೆ.. ನಿಮಗಿದೆ ಮತ್ತೊಂದು ಸುವರ್ಣಾವಕಾಶ ?

ಸ್ಟಾರ್ ಸುವರ್ಣ ವಾಹಿನಿಯು ಹೊಸತನದ ಕಾರ್ಯಕ್ರಮಗಳನ್ನು ನೀಡುವಲ್ಲಿ ಸದಾಕಾಲ ಯಶಸ್ವಿಯಾಗಿದೆ. ಹೀಗಾಗಿ ನೋಡುಗರಿಗೆ ಇನ್ನಷ್ಟು ಮನೋರಂಜನೆ ನೀಡಲು ಶುರುಮಾಡಿದ ವಿಭಿನ್ನ ಕಾನ್ಸೆಪ್ಟ್ ನ ಹೊಚ್ಚ ಹೊಸ ಸೆಲೆಬ್ರಿಟಿ ಗೇಮ್ ಶೋ ಸುವರ್ಣ ಜಾಕ್ ಪಾಟ್. ಜೊತೆಗೆ ವೀಕ್ಷಕರಿಗೆ ಗೋಲ್ಡನ್ ನಂಬರ್ ಕಾಂಟೆಸ್ಟ್ ನಲ್ಲಿ ಭಾಗವಹಿಸಿ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಗೃಹೋಪಯೋಗಿ ವಸ್ತುಗಳನ್ನು ಗೆಲ್ಲುವ ಅವಕಾಶವನ್ನು ನೀಡಿತ್ತು. ಹೀಗಾಗಿ ಗ್ರಾಂಡ್ ಓಪನಿಂಗ್ ಸಂಚಿಕೆಯ ಕೊನೆಯಲ್ಲಿ ವಾಹಿನಿ ಕೇಳಿರುವ ಪ್ರಶ್ನೆಗೆ ಸರಿಯಾದ ಉತ್ತರ ನೀಡಿ ಹಾಸನ ಜಿಲ್ಲೆಯ ಶ್ರೀಮತಿ…

ಅವನು ಮತ್ತೆ ಶ್ರಾವಣಿ”ಯಲ್ಲಿ ವಿವಾಹ ಅಧ್ಯಾಯ.. ಮಹಾ ತಿರುವುಗಳುಳ್ಳ ಸಂಚಿಕೆಗಳು ಸೋಮ-ಶನಿ ರಾತ್ರಿ 10 ಗಂಟೆಗೆ..!

ಅವನು ಮತ್ತೆ ಶ್ರಾವಣಿ”ಯಲ್ಲಿ ವಿವಾಹ ಅಧ್ಯಾಯ.. ಮಹಾ ತಿರುವುಗಳುಳ್ಳ ಸಂಚಿಕೆಗಳು ಸೋಮ-ಶನಿ ರಾತ್ರಿ 10 ಗಂಟೆಗೆ..!

ಕನ್ನಡ ಕಿರುತೆರೆಯಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಮನರಂಜನೆಗೆ ಹೊಸ ಆಯಾಮ ನೀಡುತ್ತಾ ಬಂದಿದೆ. ಪ್ರಸ್ತುತ ‘ಅವನು ಮತ್ತೆ ಶ್ರಾವಣಿ’ ಎಂಬ ವಿಭಿನ್ನ ಪ್ರೇಮಕತೆ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಿದೆ ಬದುಕಿನಲ್ಲಿ ನಡೆದಿದ್ದ ಕಹಿ ಘಟನೆಗಳಿಂದಾಗಿ ಕಥಾನಾಯಕಿ ಶ್ರಾವಣಿ ವಿದೇಶದಲ್ಲಿರ್ತಾಳೆ, ಆದರೆ 4 ವರ್ಷಗಳ ಬಳಿಕ ಶ್ರಾವಣಿ ತನ್ನ ದೊಡ್ಡಪ್ಪನ ಮಗಳ ಮದುವೆಯ ಸಲುವಾಗಿ ವಿದೇಶದಿಂದ ಮರಳುತ್ತಾಳೆ. ಆಗ ಶ್ರಾವಣಿಗೆ ತಾನು ಪ್ರೀತಿಸಿ ಮದುವೆಯಾಗಿ ವಿಚ್ಚೇದನ ಪಡೆದ ಅಭಿಮನ್ಯು, ತನ್ನ ತಂಗಿಯನ್ನು ಮದುವೆಯಾಗಲಿರುವ ಹುಡುಗ ಎಂಬ ಸತ್ಯ ಅರಿವಿಗೆ ಬರುತ್ತದೆ….

ಸುವರ್ಣ ಜಾಕ್ ಪಾಟ್ – ಇದೇ ನವೆಂಬರ್ 26 ರಿಂದ ಪ್ರತಿ ಭಾನುವಾರ ರಾತ್ರಿ 7 ಗಂಟೆಗೆ – ಸ್ಟಾರ್ ಸುವರ್ಣ

ಸುವರ್ಣ ಜಾಕ್ ಪಾಟ್ – ಇದೇ ನವೆಂಬರ್ 26 ರಿಂದ ಪ್ರತಿ ಭಾನುವಾರ ರಾತ್ರಿ 7 ಗಂಟೆಗೆ – ಸ್ಟಾರ್ ಸುವರ್ಣ

ಕನ್ನಡ ಕಿರುತೆರೆಯಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಹೊಸತನದ ಕಾರ್ಯಕ್ರಮಗಳನ್ನು ನೀಡುವಲ್ಲಿ ಸದಾಕಾಲ ಯಶಸ್ವಿಯಾಗಿದೆ. ಈ ನಿಟ್ಟಿನಲ್ಲಿ ಸ್ಟಾರ್ ಸುವರ್ಣ, ಪ್ರೇಕ್ಷಕರಿಗೆ ಇನ್ನಷ್ಟು ಮನೋರಂಜನೆ ನೀಡಲು ಹೊತ್ತು ತರ್ತಿದೆ ಹೊಸ ಗೇಮ್ ಶೋ ಸುವರ್ಣ ಜಾಕ್ಪಾಟ್ . ‘ಜಾಕ್ ಪಾಟ್’ ಇದೊಂದು ವಿಭಿನ್ನ ಕಾನ್ಸೆಪ್ಟ್ ಹೊಂದಿರುವ ಶೋ. ಇಲ್ಲಿ ಭಾಗವಹಿಸುವ ಪ್ರತಿ ಸೆಲೆಬ್ರಿಟಿಗಳು ಆಟದ ಜೊತೆ 50 ಲಕ್ಷ ರೂಪಾಯಿ ಬೆಲೆಬಾಳುವ ಟಿವಿ, ಫ್ರಿಡ್ಜ್, ವಾಷಿಂಗ್ ಮಷೀನ್, ಲ್ಯಾಪ್ ಟಾಪ್, ಎಲೆಕ್ಟ್ರಿಕ್ ಸ್ಕೂಟರ್ ಹಾಗು ಇನ್ನಿತರ ಗೃಹಉಪಯೋಗಿ ವಸ್ತುಗಳನ್ನು…

ಡ್ರಾಮಾ ಜ್ಯೂನಿಯರ್ಸ್ ಸೀಸನ್ 5 , ಶುರುವಾಗ್ತಿದೆ ಪ್ರೇಕ್ಷಕರ ಅಚ್ಚುಮೆಚ್ಚಿನ ರಿಯಾಲಿಟಿ ಶೋ ಇದೇ ನವೆಂಬರ್ 18 ರಿಂದ ಶನಿವಾರ – ಭಾನುವಾರ ರಾತ್ರಿ 9 ಗಂಟೆಗೆ..!

ಡ್ರಾಮಾ ಜ್ಯೂನಿಯರ್ಸ್ ಸೀಸನ್ 5 , ಶುರುವಾಗ್ತಿದೆ ಪ್ರೇಕ್ಷಕರ ಅಚ್ಚುಮೆಚ್ಚಿನ ರಿಯಾಲಿಟಿ ಶೋ ಇದೇ ನವೆಂಬರ್ 18 ರಿಂದ ಶನಿವಾರ – ಭಾನುವಾರ ರಾತ್ರಿ 9 ಗಂಟೆಗೆ..!

ರಿಯಾಲಿಟಿ ಶೋಗಳಲ್ಲಿ ನಿರೀಕ್ಷೆಗೂ ಮೀರಿ ತನ್ನದೇ ಸಂಚಲನ ಮೂಡಿಸಿದ ವಾಹಿನಿ ಜ಼ೀ ಕನ್ನಡ. ಪ್ರೇಕ್ಷಕರ ಬೇಕು, ಬೇಡಗಳನ್ನು ಅರ್ಥೈಸಿಕೊಂಡು ಇಲ್ಲಿಯವರೆಗೂ ಹತ್ತು ಹಲವು ಸದಭಿರುಚಿಯ ವಿಭಿನ್ನ ಪ್ರಯೋಗಗಳನ್ನು ಮಾಡುತ್ತಾ ಹೊಸ ದಾಖಲೆಗಳಿಗೆ ನಾಂದಿ ಹಾಡುತ್ತಿದೆ. “ಡ್ರಾಮಾ ಜ್ಯೂನಿಯರ್ಸ್” ರಿಯಾಲಿಟಿ ಶೋ ಮುಗ್ಧ ಮನಸ್ಸಿನ ಮಕ್ಕಳ ನಟನಾ ಕೌಶಲ್ಯಕ್ಕೆ ಮತ್ತು ಅವರ ಅಭಿನಯ ಸಾಮರ್ಥ್ಯಕ್ಕೆ ವೇದಿಕೆಯನ್ನು ಒದಗಿಸುವ ಒಂದು ಉತ್ತಮ ಶೋ. ಈ ಶೋ ಕೇವಲ ಮನರಂಜನೆಯನ್ನಷ್ಟೇ ನೀಡದೆ ವಿನೂತನ, ವಿಭಿನ್ನ ಪ್ರಯೋಗಗಳನ್ನು ಮಾಡಿ ಪ್ರೇಕ್ಷಕರ ಮನಗೆಲ್ಲುವಲ್ಲಿ ಯಶಸ್ವಿಯಾಗಿದ್ದು…

ಗೌರಿಶಂಕರ – ಶುರುವಾಗ್ತಿದೆ ಬೆಂಕಿ ಜೊತೆ ಬಿರುಗಾಳಿಯ ಪ್ರೀತಿಕಥೆ ,.ಇದೇ ಸೋಮವಾರದಿಂದ ರಾತ್ರಿ 7 ಗಂಟೆಗೆ !

ಗೌರಿಶಂಕರ – ಶುರುವಾಗ್ತಿದೆ ಬೆಂಕಿ ಜೊತೆ ಬಿರುಗಾಳಿಯ ಪ್ರೀತಿಕಥೆ ,.ಇದೇ ಸೋಮವಾರದಿಂದ ರಾತ್ರಿ 7 ಗಂಟೆಗೆ !

ಇದೇ ನವೆಂಬರ್ 13, ಸೋಮವಾರದಿಂದ ರಾತ್ರಿ 7 ಗಂಟೆಗೆ ನಿಮ್ಮ ನೆಚ್ಚಿನ ‘ಸ್ಟಾರ್ ಸುವರ್ಣ’ ವಾಹಿನಿಯಲ್ಲಿ ತಪ್ಪದೇ ವೀಕ್ಷಿಸಿ – ಗೌರಿಶಂಕರ ಕನ್ನಡ ಕಿರುತೆರೆಯಲ್ಲಿ ಸ್ಟಾರ್ ಸುವರ್ಣ ವಾಹಿನಿಯು ವಿಭಿನ್ನ ರೀತಿಯ ಸದಭಿರುಚಿಯುಳ್ಳ ಕಾರ್ಯಕ್ರಮಗಳನ್ನು ನೀಡುತ್ತಾ ಬಂದಿದೆ. ಪ್ರಸ್ತುತ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಎಲ್ಲಾ ಕಾರ್ಯಕ್ರಮಗಳು ಪ್ರೇಕ್ಷಕರ ಮನಗೆದ್ದು ಮನೆಮಾತಾಗಿದೆ. ಈ ಸಾಲಿಗೆ ಸೇರ್ಪಡೆಯಾಗುತ್ತಿರುವ ಹೊಸ ಕಥೆ “ಗೌರಿಶಂಕರ”. ಕರ್ನಾಟಕದ ಸುಂದರ ತಾಣ ಹಾಸನಾಂಬೆಯ ತವರೂರಾದ ಹಾಸನದಲ್ಲಿ ಈ ಕತೆಯು ಕೇಂದ್ರೀಕೃತವಾಗಿರುತ್ತದೆ. ಈ ಧಾರಾವಾಹಿಯ ನಾಯಕಿ ‘ಗೌರಿ’ ಸಮಾಜದಲ್ಲಿ ಘನತೆ…

ಭರ್ಜರಿ ಬ್ಯಾಚುಲರ್ಸ ಗ್ರಾಂಡ್ ಫಿನಾಲೆ ಇದೇ ಭಾನುವಾರ ಸಂಜೆ 7 ಕ್ಕೆ ಜೀ ಕನ್ನಡ ವಾಹಿನಿಯಲ್ಲಿ

ಭರ್ಜರಿ ಬ್ಯಾಚುಲರ್ಸ ಗ್ರಾಂಡ್ ಫಿನಾಲೆ ಇದೇ ಭಾನುವಾರ ಸಂಜೆ 7 ಕ್ಕೆ ಜೀ ಕನ್ನಡ ವಾಹಿನಿಯಲ್ಲಿ

ಭರ್ಜರಿ ಬ್ಯಾಚುಲರ್ಸ್ ಭರ್ಜರಿಯಾಗಿ ಮುಗಿಯಿತು ಬ್ಯಾಚುಲರ್ಸ ಜೀವನದ ಫೈನಲ್ ಟೆಸ್ಟ್ ಇದೇ ಭಾನುವಾರ ಬ್ಯಾಚುಲರ್ಸ ಎಲಿಜಬಲಿಟಿ ಟೆಸ್ಟ್. ಕಳೆದ 4 ತಿಂಗಳುಗಳಿಂದ ಬ್ಯಾಚುಲರ್ಸಗಳ ಜೀವನವನ್ನ ನ್ಯಾಚುರಲ್ ಆಗಿ ತೋರಿಸಿ ಅವರನ್ನ ಎಲಿಜಿಬಲ್ ಬ್ಯಾಚುಲರ್ ಮಾಡೋ ಪ್ರಯತ್ನವನ್ನ ಎಳೆಎಳೆಯಾಗಿ ಬಿಚ್ಚಿಟ್ಟಿದ್ದ ಭರ್ಜರಿ ಬ್ಯಾಚುಲರ್ಸ್ ರಿಯಾಲಿಟಿ ಶೋ ಕಿರುತೆರೆಯ ವಿಭಿನ್ನ ಪ್ರಯತ್ನಗಳಲ್ಲಿ ಒಂದು. ಕನ್ನಡ ಕಿರುತೆರೆಯಲ್ಲಿ ತಮ್ಮದೆ ಆದ ಛಾಪು ಮೂಡಿಸಿ,ಗುರುತಿಸಿಕೊಂಡಿರುವ 10 ಯುವಕರನ್ನ ಒಂದೆಡೆ ಸೇರಿಸಿ ಅವರಿಗೆ ಮಾರ್ಗದರ್ಶನ ಮಾಡಲು ಏಂಜಲ್ಸಗಳನ್ನ ಮೆಂಟರ್‌ಗಳಾಗಿ ನೀಡಿ, ಬ್ಯಾಚುಲರ್ಸಗಳನ್ನ ಪ್ರತಿ ಹಂತದಲ್ಲು…

ಬೆಳಕಿನ ಹಬ್ಬಕ್ಕೆ ನಗುವಿನ ರಸದೌತಣ ನೀಡಲು ಸ್ಟಾರ್ ಸುವರ್ಣ ಹೊತ್ತು ತರ್ತಿದೆ ‘ದೀಪಾವಳಿ ನಗೆ ಉತ್ಸವ’…ಇದೇ ಭಾನುವಾರ ರಾತ್ರಿ 7 ಗಂಟೆಗೆ

ಬೆಳಕಿನ ಹಬ್ಬಕ್ಕೆ ನಗುವಿನ ರಸದೌತಣ ನೀಡಲು ಸ್ಟಾರ್ ಸುವರ್ಣ ಹೊತ್ತು ತರ್ತಿದೆ ‘ದೀಪಾವಳಿ ನಗೆ ಉತ್ಸವ’…ಇದೇ ಭಾನುವಾರ ರಾತ್ರಿ 7 ಗಂಟೆಗೆ

ದೀಪಾವಳಿ ನಗೆ ಉತ್ಸವ – ಬೆಳಕಿನ ಹಬ್ಬಕ್ಕೆ ನಗುವಿನ ರಸದೌತಣ ನೀಡಲು ಸ್ಟಾರ್ ಸುವರ್ಣ ಹೊತ್ತು ತರ್ತಿದೆ ಇದೇ ಭಾನುವಾರ ಕನ್ನಡಿಗರ ಅಚ್ಚು ಮೆಚ್ಚಿನ ಸ್ಟಾರ್ ಸುವರ್ಣ ವಾಹಿನಿಯು ಬೆಳಕಿನ ಹಬ್ಬದ ಪ್ರಯುಕ್ತ ತನ್ನ ವೀಕ್ಷಕರಿಗೆ ನಗುವಿನ ರಸದೌತಣ ನೀಡಲು ಸಜ್ಜಾಗಿದೆ ಅದೇ “ದೀಪಾವಳಿ ನಗೆ ಉತ್ಸವ”. ಪ್ರಸ್ತುತ ಸುವರ್ಣದಲ್ಲಿ ಪ್ರಸಾರವಾಗುತ್ತಿರುವ ಎಲ್ಲಾ ಕಾರ್ಯಕ್ರಮಗಳು, ಧಾರಾವಾಹಿಗಳು ಪ್ರೇಕ್ಷಕರ ಮನಗೆದ್ದು ಮನೆಮಾತಾಗಿದೆ. ಹೀಗಾಗಿ ಮನೆ ಮಂದಿಯೆಲ್ಲಾ ಒಟ್ಟಾಗಿ ಆಚರಿಸುವ ದೀಪಾವಳಿಯ ಸುಸಂದರ್ಭದಲ್ಲಿ ಇನ್ನಷ್ಟು ಮನರಂಜನೆ ನೀಡುವ ಸಲುವಾಗಿ ಈ…

ಗಂಧದಗುಡಿ , ಜೀ಼ ಕನ್ನಡ ದಲ್ಲಿ ಬರ್ತಿದೆ ವರ್ಲ್ಡ್ ಟೆಲಿವಿಷನ್ ‍ಪ್ರೀಮಿಯರ್ ಮೂವಿ ಇದೇ ಭಾನುವಾರ ಸಂಜೆ 5 ಗಂಟೆಗೆ

ಗಂಧದಗುಡಿ , ಜೀ಼ ಕನ್ನಡ ದಲ್ಲಿ ಬರ್ತಿದೆ ವರ್ಲ್ಡ್ ಟೆಲಿವಿಷನ್ ‍ಪ್ರೀಮಿಯರ್ ಮೂವಿ ಇದೇ ಭಾನುವಾರ ಸಂಜೆ 5 ಗಂಟೆಗೆ

ಕನ್ನಡಿಗರ ಅಚ್ಚುಮೆಚ್ಚಿನ ‘ಜೀ಼ ಕನ್ನಡ’ ವಾಹಿನಿಯು ಇದೀಗ ದಿವಂಗತ ಡಾ.ಪುನೀತ್ ರಾಜ್ ಕುಮಾರ್ ಅಭಿನಯದ “ಗಂಧದಗುಡಿ” ಸಿನಿಮಾವನ್ನು ವರ್ಲ್ಡ್ ಟೆಲಿವಿಷನ್ ‍ಪ್ರೀಮಿಯರ್ ಮಾಡಲು ಸಜ್ಜಾಗಿದೆ. ಮೂರು ದಶಕಗಳ ಸುದೀರ್ಘ ವೃತ್ತಿಜೀವನದಲ್ಲಿ ಅಪ್ಪು ಹಾಗು ಪವರ್ ಸ್ಟಾರ್ ಎಂದು ಕರೆಯಲ್ಪಡುವ ಪುನೀತ್ ರಾಜ್ ಕುಮಾರ್ ಅವರು ಹಲವಾರು ಸಿನೆಮಾಗಳಲ್ಲಿ ಅಭಿನಯಿಸಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಅಪಾರ ಅಭಿಮಾನಿ ಬಳಗವನ್ನು ಹೊಂದಿರುವ ಇವರು ಬಾಲನಟನಾಗಿ 12 ಚಿತ್ರಗಳಲ್ಲಿ ನಟಿಸಿದ್ದರು. “ಬೆಟ್ಟದ ಹೂವು” ಚಿತ್ರಕ್ಕಾಗಿ ಇವರಿಗೆ ಅತ್ಯುತ್ತಮ ಬಾಲನಟ ರಾಷ್ಟ್ರ ಪ್ರಶಸ್ತಿ ಕೂಡ…