ಬರ್ತಿದೆ ದ್ವೇಷ ಮರೆಸಿ, ಪ್ರೀತಿ ಹಂಚಲು ಜನ್ಮವೆತ್ತಿದ ನಾಗಕನ್ನಿಕೆಯ ಕಥೆ “ನಾಗಪಂಚಮಿ”..ಇದೇ ಜುಲೈ 31 ರಿಂದ ಮಧ್ಯಾಹ್ನ 1 ಗಂಟೆಗೆ..!
ಕನ್ನಡ ಕಿರುತೆರೆಯಲ್ಲಿ ಮನರಂಜನೆಗೆ ಹೊಸ ಮುನ್ನುಡಿ ಬರೆದ ‘ಸ್ಟಾರ್ ಸುವರ್ಣ’ ವಾಹಿನಿಯು ಇದೀಗ ಪ್ರೇಕ್ಷಕರಿಗೆ ನಾಗಕನ್ನಿಕೆಯ ಕಥೆಯನ್ನು ಹೇಳಲು ಸಜ್ಜಾಗಿದೆ ಅದೇ “ನಾಗಪಂಚಮಿ”. ಅಲೌಕಿಕ ಶಕ್ತಿಯಿಂದಾಗಿ ಶಿವನ ಸನ್ನಿಧಾನದಲ್ಲಿ ಕಥಾನಾಯಕಿ ‘ಪಂಚಮಿ’ ಜನಿಸಿರುತ್ತಾಳೆ. ವಿಚಿತ್ರ ರೀತಿಯಲ್ಲಿ ಜನ್ಮಪಡೆದ ಕಾರಣ ಊರಿನ ಜನ ಪಂಚಮಿಯನ್ನು ಅನಿಷ್ಟವೆಂದು ದೊಷಿಸುತ್ತಿದ್ದರೆ ಪಂಚಮಿ ನಾಗಕನ್ನಿಕೆಯಾಗಿ ಹೇಗೆ ಬದಲಾಗುತ್ತಾಳೆ ಎಂಬುದೇ ಕುತೂಹಲ. ಆಕೆಗೆ ತಿಳಿಯಲಾರದ ಶಕ್ತಿಯೊಂದು ಅವಳ ರೂಪದಲ್ಲಿ ಊರಿನ ಜನರಿಗೆ ಮಾಡುವ ಸಹಾಯ, ಪವಾಡಗಳು ನೋಡುಗರಿಗೆ ಮೈನವಿರೇಳಿಸುವಂತೆ ಮಾಡುತ್ತದೆ. ಇನ್ನು ಕಥಾನಾಯಕ ಮೋಕ್ಷ, … Read more