ಪುನೀತ್ ರಾಜ್ ಕುಮಾರ್ – ಜೀ ಕನ್ನಡದ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್

Puneeth Rajkumar on DKD

ಜೀ ಕನ್ನಡದ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಯುವರತ್ನ ಪುನೀತ್ ರಾಜ್ ಕುಮಾರ್ ಜೀ ಕನ್ನಡದ ಕನ್ನಡ ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ “ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್” ನಲ್ಲಿ ಖ್ಯಾತ ನಟ ಪುನೀತ್ ರಾಜ್ ಕುಮಾರ್ ಭಾಗವಹಿಸಿದ್ದಾರೆ. ಸ್ವತಃ ಅದ್ಭುತ ನೃತ್ಯಕ್ಕೆ ಹೆಸರಾದ ಅ‍ಪ್ಪು ಉಪಸ್ಥಿತಿ ಎಲ್ಲ ನೃತ್ಯಪಟುಗಳ ಉತ್ಸಾಹ ಹೆಚ್ಚಿಸಿದೆ. ಪುನೀತ್ ಕೂಡಾ ಸ್ಪರ್ಧಿಗಳೊಂದಿಗೆ ಸ್ವತಃ ಕುಣಿದು ಅವರೊಂದಿಗೆ ತಾವೂ ಒಬ್ಬರಾದರು. ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಸ್ಪರ್ಧಿಗಳೆಲ್ಲರಲ್ಲೂ ಪುನೀತ್ ಉಪಸ್ಥಿತಿ ಸಂಚಲನ ಉಂಟು ಮಾಡಿತು. ಈಗಾಗಲೇ … Read more

ನಿಮ್ಮ ಮನರಂಜನೆಯ ಮಹಾಹಬ್ಬ ಶನಿವಾರ ರಾತ್ರಿ 7.30ಕ್ಕೆ ಮತ್ತು ಭಾನುವಾರ ಸಂಜೆ 6ಕ್ಕೆ. ಮಿಸ್ ಮಾಡ್ಕೊಳ್ಳೇಬೇಡಿ ಈ ಚಾನ್ಸ್!

DKD and Comedy Khiladigalu Championship Season 2 Mahasangama

ಈ ವೀಕೆಂಡ್ ಎರಡು ಭರ್ಜರಿ ಶೋಗಳ ಮಹಾಸಂಗಮಕ್ಕೆ ಸಾಕ್ಷಿಯಾಗ್ತಾ ಇದೆ. ಜಡ್ಜಸ್ ಎದೆ ಝಲ್ಲೆನಿಸಿ ನೋಡೋರ ಕಣ್ಣಿಗೆ Wonderful ಲೋಕ ಕಟ್ಟಿಕೊಡುವ Dance ಕರ್ನಾಟಕ Dance ಮತ್ತು ಕಾಮಿಡಿಯಲ್ಲೇ ಎಲ್ಲರ ಹೃದಯಕ್ಕೆ ಕಚಗುಳಿ ಇಟ್ಟು ನಗುವಿನಲ್ಲಿ ತೇಲಾಡ್ಸೋ ಕಾಮಿಡಿ ಕಿಲಾಡಿಗಳು ಸೇರಿ ಹೊಸದೊಂದು Entertainment ಪ್ರಪಂಚವನ್ನೇ ಪ್ರೇಕ್ಷಕರಿಗೆ ತೋರಿಸಲಿವೆ. ತಮ್ಮ ಹಾಸ್ಯಭರಿತ Commentsಗಳಿಂದ ಕಿಲಾಡಿಗಳಿಗೆ ಜೋಶ್ ತುಂಬುವ Judgeಗಳು ಮತ್ತು ಡ್ಯಾನ್ಸ್ ಪ್ರತಿಭೆಗಳ Performanceಗಳಿಗೆ Encourage ಮಾಡೋ DKD ಜಡ್ಜಸ್ ಇಲ್ಲಿ ಒಂದಾಗ್ತಿರೋದು ಮನರಂಜನೆಯ ಮತ್ತೊಂದು ಮಜಲು. … Read more

ಜೀ ಪಿಚ್ಚರ್‌- 1 ವರ್ಷದ ಭರ್ಜರಿ ಪ್ರದರ್ಶನ

Zee Picchar 1 year completed

ಕನ್ನಡಿಗರ ನೆಚ್ಚಿನ ವಾಹಿನಿ ಜೀ-ಕನ್ನಡ, ಹೆಮ್ಮೆಯಿಂದ ಕನ್ನಡ ಸಿನಿರಸಿಕರಿಗಾಗಿ ನೀಡಿದ ಅಪ್ಪಟ ಪಿಚ್ಚರ್‌ಗಳ ವಾಹಿನಿ ʻಜೀ ಪಿಚ್ಚರ್‌ʼ ಕಳೆದ ವರ್ಷ ಮಾರ್ಚ್‌ 1ನೇ ತಾರೀಖು ಪ್ರಸಾರ ಆರಂಭಿಸಿತ್ತು. ಕನ್ನಡದ ನಂ.1 ಎಂಟರ್‌ಟೈನ್‌ಮೆಂಟ್‌ ಚಾನೆಲ್‌ ಜೀ ಕನ್ನಡದ ಕೊಡುಗೆಯಾಗಿದ್ದಿರಿಂದ, ನಿರೀಕ್ಷೆಗಳು ಅಗಾಧವಾಗಿದ್ವು, ಪ್ರೇಕ್ಷಕರ ನಿರೀಕ್ಷೆಯಂತೆ, ವಿಭಿನ್ನ ಹಾಗು ಅಪರೂಪದ ಪಿಚ್ಚರ್‌ಗಳ ಮೂಲಕ ಎಂಟರ್‌ಟೈನ್‌ ಮಾಡಲು ಶುರು ಮಾಡಿತು ಜೀ ಪಿಚ್ಚರ್‌. ಕನ್ನಡದ ಆಲ್‌ ಟೈಮ್‌ ಬ್ಲಾಕ್‌ ಬಸ್ಟರ್‌ ಸಿನಿಮಾ `ಬಂಗಾರದ ಮನುಷ್ಯ’ ಸಿನಿಮಾ ಪ್ರಸಾರದ ಮೂಲಕ ಆರಂಭವಾದ ವಾಹಿನಿಗೆ … Read more

ಜೀ ಕನ್ನಡದಲ್ಲಿ ಮಧ್ಯಾಹ್ನದ ಭರಪೂರ ಮನರಂಜನೆ – ಮಾರ್ಚ್ 1, ರಿಂದ ಮೂರು ಮಹೋನ್ನತ ಕಾರ್ಯಕ್ರಮಗಳು ನಿಮ್ಮ ನೆಚ್ಚಿನ ಜೀ ಕನ್ನಡದಲ್ಲಿ ಪ್ರಾರಂಭ

Trinayani Zee Kannada

ಸದಾ ವಿನೂತನ ಕಾರ್ಯಕ್ರಮಗಳನ್ನು ರೂಪಿಸುವಲ್ಲಿ ಮುಂಚೂಣಿಯಲ್ಲಿರುವ ಕನ್ನಡದ ಅತ್ಯಂತ ಜನಪ್ರಿಯ ವಾಹಿನಿ ಜೀ ಕನ್ನಡ ಇದೀಗ ಮಧ್ಯಾಹ್ನದ ಮನರಂಜನೆಗೆ ಮೂರು ವಿಶಿಷ್ಟ ಕಾರ್ಯಕ್ರಮಗಳನ್ನು ಪ್ರಾರಂಭಿಸುತ್ತಿದೆ. “ಮನೆ ಮನೆ ಮಹಾಲಕ್ಷ್ಮಿ” ಎಂಬ ವಿನೂತನ ರಿಯಾಲಿಟಿ ಗೇಮ್ ಶೋ ಕರ್ನಾಟಕದ 31 ಜಿಲ್ಲೆಗಳ 175 ತಾಲೂಕುಗಳನ್ನೂ ತಲುಪಲಿದೆ. ಮಾರ್ಚ್ 1, ರಿಂದ ಸೋಮವಾರದಿಂದ ಶುಕ್ರವಾರದವರೆಗೆ ಮಧ್ಯಾಹ್ನ 1ರಿಂದ 2 ಗಂಟೆಯವರೆಗೆ ಪ್ರಸಾರವಾಗಲಿರುವ ಈ ಕಾರ್ಯಕ್ರಮಕ್ಕೆ ಖ್ಯಾತ ನಿರೂಪಕಿ ಸುಷ್ಮಾ ನಿರೂಪಣೆ ಮಾಡಲಿದ್ದಾರೆ. ರಾಜ್ಯದ ಮೂಲೆ ಮೂಲೆಯ ಮಹಿಳೆಯರು ಇದರಲ್ಲಿ ಭಾಗವಹಿಸುತ್ತಾರೆ. … Read more

ಕಸ್ತೂರಿ ನಿವಾಸ ಚಿಕ್ಕಮಗಳೂರು ವಿಶೇಷ ಸೋಮವಾರದಿಂದ ಶನಿವಾರ ಸಂಜೆ ೭ಕ್ಕೆ

ಕಸ್ತೂರಿ ನಿವಾಸ ಚಿಕ್ಕಮಗಳೂರು ವಿಶೇಷ ಸೋಮವಾರದಿಂದ ಶನಿವಾರ ಸಂಜೆ ೭ಕ್ಕೆ

ಮನರಂಜನೆಗೆ ಮತ್ತೊಂದು ಹೆಸರು ಉದಯ ಟಿವಿ. ಬೆಳಗಿನ ಕಾರ್ಯಕ್ರಮಗಳಿಂದ ಶುರುವಾಗಿ ಸೂಪರ್ ಹಿಟ್ ಚಲನಚಿತ್ರಗಳ ಧಮಾಕಾದೊಂದಿಗೆ ಮುದ ನೀಡುವ ಧಾರಾವಾಹಿಗಳು ಒಳಗೊಂಡು ಪ್ರೇಕ್ಷಕನ ಮನಸ್ಸಿನಲ್ಲಿ ಮನೆ ಮಾಡಿದೆ. ಜನಮೆಚ್ಚಿದ ಧಾರಾವಾಹಿಗಳಲ್ಲಿ ಒಂದಾದ ಕಸ್ತೂರಿ ನಿವಾಸ 350 ಸಂಚಿಕೆಗಳನ್ನ ಪೂರೈಸಿ ಯಶಸ್ವಿಯಾಗಿ ಮುನ್ನುಗ್ಗುತ್ತಿದೆ. ಒಟ್ಟು ಕುಟುಂಬದ ಆನಂದವನ್ನ ಅತ್ತೆ ಸೊಸೆ ಬಾಂಧವ್ಯವನ್ನ ಈ ಧಾರಾವಾಹಿಯ ಪ್ರಮುಖ ಅಂಶ. ಕಥಾ ಹಂದರದಲ್ಲಿ ಹೊಸತನ ಅಳವಡಿಸುತ್ತಾ ,ಹಂತ ಹಂತಕ್ಕೂ ತಿರುವುಗಳನ್ನ ನೀಡುತ್ತಾ ಪ್ರೇಕ್ಷಕ ವರ್ಗವನ್ನ ಸೆಳೆಯುತ್ತಿದೆ. ಇದೀಗ ನಾಯಕ ರಾಘವ್ , … Read more

ಕಾವ್ಯಾಂಜಲಿ ಲವ್‌ ಇನ್‌ ಗೋವಾ – ಫೆಬ್ರವರಿ ೧೫ರಿಂದ ಸೋಮವಾರದಿಂದ ಶನಿವಾರ ರಾತ್ರಿ ೮.೩೦ಕ್ಕೆ

Love In Goa Kaavyanjali Serial

ಟೆನ್ನಿಸ್‌ ಕೃಷ್ಣ ಮತ್ತು ರೇಖಾದಾಸ್‌ ಸಾತ್‌ – ಕಾವ್ಯಾಂಜಲಿ ಲವ್‌ ಇನ್‌ ಗೋವಾ ಉದಯ ಟಿವಿ ಅಂದ್ರೆ ಜನಮಾನಸದಲ್ಲಿ ಮನರಂಜನೆಗೆ ಇನ್ನೊಂದು ಹೆಸರು. ಸುಮಾರು ಎರಡೂವರೆ ದಶಕಗಳಿಂದ ತನ್ನ ವಿಭಿನ್ನ ಕಥೆಗಳೊಂದಿಗೆ ಕರುನಾಡ ಕಲಾರಸಿಕರ ಮನಸ್ಸು ಗೆದ್ದಿದೆ. ಕೌಟುಂಬಿಕ ಕಥಾವಸ್ತುವಿನ ಜೊತೆಜೊತೆ ವೀಕ್ಷಕರ ಹೃದಯ ಮಿಡಿವ ಭಾವಗಳ ಸರಿಮಿಶ್ರಣದ ರಸದೌತಣ ನೀಡುತ್ತಿರೊ ಉದಯ ಟಿವಿಯ ಯಶಸ್ವಿ ಧಾರಾವಾಹಿಗಳಲ್ಲಿ ಕಾವ್ಯಾಂಜಲಿ ಕೂಡ ಒಂದು. ಇದೀಗ ಕಾವ್ಯಾಂಜಲಿ ಧಾರಾವಾಹಿಯು ೧೫೦ ಸಂಚಿಕೆಗಳನ್ನು ಪೂರೈಸಿದೆ. ಫೆಬ್ರವರಿ ಅಂದ್ರೆ ಪ್ರಪಂಚದಾದ್ಯಂತ ಪ್ರೇಮಿಗಳ ಸಂಬ್ರಮ … Read more

ನಯನತಾರಾ ಫೆಬ್ರವರಿ ೮ರಿಂದ ಸೋಮವಾರದಿಂದ ಶನಿವಾರ ರಾತ್ರಿ ೯.೩೦ಕ್ಕೆ

Nayanatara serial Udaya

ಕಳೆದ ಎರಡೂವರೆ ದಶಕಗಳಿಂದ ಕನ್ನಡ ಕಿರುತೆರೆ ವೀಕ್ಷಕರನ್ನು ರಂಜಿಸುತ್ತಿರುವ ವಾಹಿನಿ ʻಉದಯ ಟಿವಿʼ, ವೈವಿಧ್ಯಮಯ ಧಾರಾವಾಹಿಗಳ ಮೂಲಕ ವೀಕ್ಷಕ ಹೃದಯಕ್ಕೆ ಇನ್ನಷ್ಟು ಹತ್ತಿರವಾಗುತ್ತಿದೆ. ಮನಸಾರೆ, ಕಾವ್ಯಾಂಜಲಿ, ಕಸ್ತೂರಿ ನಿವಾಸ, ಸೇವಂತಿ, ಸುಂದರಿ ಹೀಗೆ ವಿಭಿನ್ನ ಕಥೆಗಳು ನೋಡುಗರ ಮೆಚ್ಚುಗೆ ಪಡೆದಿವೆ. ಈ ವರ್ಣರಂಜಿತ ಗುಚ್ಛಕ್ಕೆ ವಿನೂತನ ಸೇರ್ಪಡೆ ಹೊಸ ಧಾರಾವಾಹಿ ʻನಯನತಾರಾʼ. ತನ್ನ ಪ್ರಾಮಾಣಿಕತೆ, ನಿಷ್ಠೆ, ಸತ್ಯಸಂಧತೆ, ಮುಗ್ದತೆಯ ಮೂಲಕ ಮನಗೆಲ್ಲುವ ಸರಳ ಹುಡುಗಿ ನಯನಾ ಮತ್ತು ಅತಿಯಾಸೆ, ಭ್ರಮೆ, ಸುಳ್ಳು, ವಿಶ್ವಾಸದ್ರೋಹದ ಮೂಲಕ ಬದುಕಲ್ಲಿ ಸೋಲುವ … Read more

ಜೀ ಕನ್ನಡದಲ್ಲಿ ಸಂಕ್ರಾಂತಿ ಸಂಭ್ರಮ – ಈ ಕಾರ್ಯಕ್ರಮ ಸೋಮವಾರದಿಂದ ಶುಕ್ರವಾರದವರೆಗೆ

Kamali and Paru Sankranthi Special

ಈ ಸಂಕ್ರಾಂತಿಗೆ ಜೀ ಕನ್ನಡದಲ್ಲಿ ಸಂಜೆ 7 ಹಾಗೂ 7.30ಕ್ಕೆ ಪ್ರಸಾರ ಮಾಡುವ “ಕಮಲಿ ಮತ್ತು “ಪಾರು” ಧಾರಾವಾಹಿಗಳ ಮಹಾ ಸಂಗಮ ನಡೆಯಲಿದೆ. “ಸಂಕ್ರಾಂತಿ ಸಂಗಮ” ಎಂಬ ಕಾರ್ಯಕ್ರಮದಲ್ಲಿ ಅರಸನಕೋಟೆ ಅಖಿಲಾಂಡೇಶ್ವರಿ ಹಾಗೂ ಅನ್ನಪೂರ್ಣ ಮಹಾಜನ್ ಇಬ್ಬರೂ ಪರಸ್ಪರ ಭೇಟಿಯಾಗಿ ಮಾತನಾಡಿಕೊಂಡು ಸಂಕ್ರಾಂತಿ ಕಾರ್ಯಕ್ರಮವನ್ನು ಒಟ್ಟಾಗಿ ಆಚರಿಸಲಿದ್ದಾರೆ. ಈ ಇಬ್ಬರೂ ಎರಡೂ ಧಾರಾವಾಹಿಗಳ ಜನಪ್ರಿಯ ಐಕಾನ್ ಪಾತ್ರಗಳಾಗಿದ್ದು ಅರಸನಕೋಟೆ ಅಖಿಲಾಂಡೇಶ್ವರಿಯಾಗಿ ವಿನಯಾ ಪ್ರಸಾದ್ ಹಾಗೂ ಅನ್ನಪೂರ್ಣ ಮಹಾಜನ್ ಆಗಿ ಪದ್ಮಾ ವಾಸಂತಿ ತಮ್ಮ ಛಾಪು ಮೂಡಿಸಿದ್ದಾರೆ. ಇಬ್ಬರೂ … Read more

ಸುಂದರಿ – ಜನೇವರಿ ೧೧ರಿಂದ ಸೋಮವಾರದಿಂದ ಶನಿವಾರ ರಾತ್ರಿ ೮ಕ್ಕೆ

Sundari Serial Udaya TV

ರಮೇಶ್‌ ಅರವಿಂದ್‌ ನೇತೃತ್ವದ ಹೊಸ ಧಾರಾವಾಹಿ – ಸುಂದರಿ ಉದಯ ಟಿವಿ ಇಪ್ಪತ್ತೇಳನೇ ವಸಂತಕ್ಕೆ ಕಾಲಿಟ್ಟಿದ್ದು ದಿನದಿಂದ ದಿನಕ್ಕೆ ಹೊಸ ಕಥೆಗಳಿಂದ ಜನರ ಮನಸ್ಸನ್ನು ಗೆಲ್ಲೋ ಪ್ರಯತ್ನದಲ್ಲಿದೆ. ಪುಟಾಣಿಗಳಿಂದ ಹಿಡಿದು ವಯೋವೃದ್ಧರ ತನಕ ತನ್ನ ವಿನೂತನ ಕಾರ್ಯಕ್ರಮಗಳಿಂದ ಪ್ರತಿದಿನ ಮನರಂಜನೆ ನೀಡುತ್ತಾ, ಜನರನ್ನು ಸೆಳೆಯುತ್ತಿದೆ. ಕಸ್ತೂರಿ ನಿವಾಸ, ಸೇವಂತಿ, ಯಾರಿವಳು, ಆಕೃತಿ, ಹಾಗು ಮನಸಾರೆಯಂತಹ ಕೌಟುಂಬಿಕ ಧಾರಾವಾಹಿಗಳ ಜೊತೆಗೆ ಈಗ ಉದಯ ಟಿವಿ, ಹೊರಗೆ ಕಾಣುವ ದೇಹದ ಬಣ್ಣಕ್ಕಿಂತ ಮನಸ್ಸಿನ ಬಣ್ಣ ಮುಖ್ಯ ಎಂದು ಸಾರುವ “ಸುಂದರಿ” … Read more

ಶೈಲಾಜ ಗೌಡರ ಅಳಿಯಂದ್ರು – ಉದಯ ಟಿವಿಯಲ್ಲಿ ಚಲನಚಿತ್ರ ಪ್ರಧಾನ – 26 ಸೆಪ್ಟೆಂಬರ್ 6: 30 P.M

Shailaja Gowdara Aliyandru Movie Premier

ಶೈಲಜಾ ಗೌಡರ ಅಳಿಯಂದ್ರು 2018 ರ ರೊಮ್ಯಾಂಟಿಕ್ ಹಾಸ್ಯ ಚಿತ್ರವಾಗಿದ್ದು, ಮಾರುತಿ ದಾಸರಿ ಬರೆದು ನಿರ್ದೇಶಿಸಿದ್ದಾರೆ, ಇದನ್ನು ಎಸ್. ರಾಧಾ ಕೃಷ್ಣ, ನಾಗ ವಂಶಿ ಎಸ್, ಪಿಡಿವಿ ಪ್ರಸಾದ್ ಅವರು ಸೀತಾರಾ ಎಂಟರ್ಟೈನ್ಮೆಂಟ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಿದ್ದಾರೆ. ಇದರಲ್ಲಿ ನಾಗ ಚೈತನ್ಯ, ಅನು ಎಮ್ಯಾನುಯೆಲ್ ಮತ್ತು ರಮ್ಯಾ ಕೃಷ್ಣ ಮುಖ್ಯ ಪಾತ್ರಗಳಲ್ಲಿ ನಟಿಸಿದರೆ, ನರೇಶ್, ಮುರಳಿ ಶರ್ಮಾ ಮತ್ತು ವೆನ್ನೆಲಾ ಕಿಶೋರ್ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಗೋಜಿ ಸುಂದರ್ ಸಂಗೀತ ಸಂಯೋಜಿಸಿದ್ದು, ನಿಜಾರ್ ಶಫಿ ಅವರ ಛಾಯಾಗ್ರಹಣ … Read more