ಸರ್ಕಸ್ – ಕನ್ನಡ ಕಿರುತೆರೆ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಪ್ರೈಮ್ ಟೈಮ್ ನಲ್ಲಿ ಬರ್ತಿದೆ ಈ ವರ್ಷದ ಸೂಪರ್ ಹಿಟ್ ತುಳು ಸಿನಿಮಾ ಸೆಪ್ಟೆಂಬರ್

Circus Movie in Tulu

10 ರಂದು ಸಂಜೆ 6 ಗಂಟೆಗೆ – ಸರ್ಕಸ್, ಸ್ಟಾರ್ ಸುವರ್ಣ ಕನ್ನಡ ಕಿರುತೆರೆಯಲ್ಲಿ ‘ತುಳು’ ಭಾಷೆಗೆ ವಿಶೇಷ ಪ್ರಾಮುಖ್ಯತೆಯನ್ನು ನೀಡುತ್ತಾ ಬಂದಿರುವ ಕನ್ನಡದ ಮೊದಲ ವಾಹಿನಿ ‘ಸ್ಟಾರ್ ಸುವರ್ಣ’. 2010 ರಲ್ಲಿ ಸುವರ್ಣ ವಾಹಿನಿಯು “ಗೊತ್ತಾನಗ ಪೊರ್ತಾಂಡ್” ಎಂಬ ‘ತುಳು’ ಧಾರಾವಾಹಿಯನ್ನು ಪ್ರಸಾರ ಮಾಡಿ ಪ್ರೇಕ್ಷಕರ ಮನಗೆದ್ದು ಮನೆ ಮಾತಾಗಿತ್ತು. ತದನಂತರ ದೇಶದಾದ್ಯಂತ ಇತಿಹಾಸ ಸೃಷ್ಟಿಸಿದ “ಕಾಂತಾರ” ಸಿನಿಮಾವನ್ನು ‘ತುಳು’ ಭಾಷೆಯಲ್ಲಿ ಪ್ರಸಾರಮಾಡಿ ವೀಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು. ಇದೀಗ ಈ ವರ್ಷದ ಸೂಪರ್ ಹಿಟ್ ತುಳು … Read more

ಭರ್ಜರಿ ಬ್ಯಾಚುಲರ್ಸ್‌ – ಬ್ಯಾಚುಲರ್ಸ್‍ಗಳ ಬಯೋ ಡಾಟ ಹಿನ್ನೇನು ಕನ್ನಡಿಗರ ಮುಂದೆ ಇದೇ ಜೂನ್ 24 ಶನಿವಾರ ರಾತ್ರಿ 9.00ಕ್ಕೆ

Bharjari Bachelors on Zee Kannada

ಕಿರುತೆರೆಯಲ್ಲು ಸ್ಟಾರ್‍ಗಳನ್ನು ಹುಟ್ಟುಹಾಕಬಹುದು ಎಂದು ತೋರಿಸಿಕೊಟ್ಟ ಕರುನಾಡಿನ ಹೆಮ್ಮೆಯ ವಾಹಿನಿ ಝೀ ಕನ್ನಡ ಈಗ ಮತ್ತೊಂದು ಹೊಸ ಪ್ರಯೋಗಕ್ಕೆ ಕೈ ಹಾಕಿದೆ,ಸದಾ ತಾನು ತರುವ ಸದಾಬಿರುಚಿಯ ಕಾರ್ಯಕ್ರಮಗಳ ಮುಖಾಂತರ ಕನ್ನಡಿಗರನ್ನ ಸತತ 17 ವರ್ಷಗಳಿಂದ ಮನೋರಂಜಿಸುತ್ತ ಬಂದಿರುವ ಝೀ ಕನ್ನಡ ವಾಹಿನಿಯ ಮತ್ತೊಂದು ಹೊಚ್ಚ ಹೊಸ ರಿಯಾಲಿಟಿ ಶೋ ಈಗ ಕನ್ನಡಿಗರ ಮುಂದೆ ಬರಲು ಸಕಲ ತಯಾರಿಯೊಂದಿಗೆ ಸಿದ್ದವಾಗಿದೆ. ಮದುವೆ ವಯಸ್ಸಿಗೆ ಬಂದಿರುವ ಹದಿಹರೆಯದ ಹುಡುಗರಿಗೆ ಸಮಾಜದಲ್ಲಿÀ ಎದುರಾಗುತ್ತಿರುವ ನಿಜ ತೊಂದರೆಗಳನ್ನ ಆಧಾರವಾಗಿಟ್ಟುಕೊಂಡು ಹಣೆದಿರುವ ಈ ಕಾರ್ಯಕ್ರಮದಲ್ಲಿ, … Read more

ಸುವರ್ಣ ಸೂಪರ್ ಸ್ಟಾರ್ – 800 ಸಂಚಿಕೆಗಳ ಸಂಭ್ರಮದಲ್ಲಿ ಜನಪ್ರಿಯ ರಿಯಾಲಿಟಿ ಶೋ “ಸುವರ್ಣ ಸೂಪರ್ ಸ್ಟಾರ್”..!

Super Star 800 Episodes

ಕನ್ನಡದ ಜನಪ್ರಿಯ ಮನರಂಜನಾ ವಾಹಿನಿ ‘ಸ್ಟಾರ್ ಸುವರ್ಣ’ದಲ್ಲಿ ಮೂಡಿ ಬರುತ್ತಿರುವ ಮಹಿಳೆಯರ ಅಚ್ಚು ಮೆಚ್ಚಿನ ರಿಯಾಲಿಟಿ ಶೋ “ಸುವರ್ಣ ಸೂಪರ್ ಸ್ಟಾರ್” ಗೆ ಇದೀಗ 800 ಸಂಚಿಕೆಗಳ ಸಂಭ್ರಮ. ಕರ್ನಾಟಕದ ಮೂಲೆ ಮೂಲೆಯ ಮಹಿಳೆಯರ ಬದುಕನ್ನು ಸಂಭ್ರಮಿಸಲು ಶುರುವಾದ ಮಹಾವೇದಿಕೆ “ಸುವರ್ಣ ಸೂಪರ್ ಸ್ಟಾರ್”. ಈ ಕಾರ್ಯಕ್ರಮದ ನಿರೂಪಣೆಯ ಜವಾಬ್ದಾರಿ ಹೊತ್ತಿದ್ದು ಖ್ಯಾತ ನಟಿ, ನಿರೂಪಕಿ ಶಾಲಿನಿ. ವರ್ಷಗಳ ಬಳಿಕ ಕಿರುತೆರೆಯಲ್ಲಿ ಸ್ಟಾರ್ ಸುವರ್ಣ ವಾಹಿನಿ ಮೂಲಕ ಶಾಲಿನಿ ಅವರು ಸುವರ್ಣ ಸೂಪರ್ ಸ್ಟಾರ್ ನಲ್ಲಿ ಕಾಣಿಸಿಕೊಂಡಾಗ … Read more

ಮಹರ್ಷಿ ವಾಣಿ ಇದು 9 ವರ್ಷಗಳನ್ನು ಆಚರಿಸುತ್ತಿದೆ – ಜೀ ಕನ್ನಡ ವಾಹಿನಿಯಲ್ಲಿ ಪ್ರತಿದಿನ 8 ರಿಂದ 9.30

Maharshi Vaani Show on Zee Kannada

ನಿರಂತರವಾಗಿ ಕಾಡುವ ನೋವುಗಳಿಗೆ ಒಂದಿಷ್ಟು ಸಾಂತ್ವನ, ನಂಬಿಕೆ , ದೃಢ ಸಂಕಲ್ಪ, ಕಷ್ಟಗಳನ್ನು ಸಹಿಸುವ ಮನಸ್ಸಿಗೆ ಭರವಸೆಯ ಹಾದಿಯಾದ ಮಹರ್ಷಿವಾಣಿಗೆ 9 ವರ್ಷದ ಸಾರ್ಥಕ ಹೆಜ್ಜೆ. ಜೀ ಕನ್ನಡ ವಾಹಿನಿಯಲ್ಲಿ ಪ್ರತಿದಿನ 8 ರಿಂದ 9.3೦ ರ ವರೆಗೆ ಪ್ರಸಾರವಾಗುವ ಮಹರ್ಷಿವಾಣೀ ನೊಂದವರ ನೋವಿಗೆ ಧ್ವನಿಯಾಗಿ , ನಮ್ಮ ಆಚಾರ , ವಿಚಾರಗಳ ಪ್ರತಿಧ್ವನಿಯಾಗಿದೆ. ಪರಿಸರದಲ್ಲಿ ಸಿಗುವ ಸುಲಭ ಪದಾರ್ಥಗಳ ಮುಖಾಂತರ ವಿಶೇಷ ತಂತ್ರಸಾರ, ಪೂಜಾ ವಿಧಾನ.ಸಮಸ್ಯೆಗಳ ನಿರ್ವಹಣೆಗೆ ಬೇಕಾದ ಮನೋಧೈರ್ಯ ಸನಾತನ ಧರ್ಮದ ತಳಹದಿಯ ಮೇಲೆ … Read more

ಸುವರ್ಣ ಸಂಭ್ರಮ – ಸ್ಟಾರ್ ಸುವರ್ಣ ವಾಹಿನಿಯ ಸೂಪರ್ ಹಿಟ್ ಕಥೆಗಳ ಇದೇ ಜೂನ್ 4 ರಂದು ಸಂಜೆ 6 ಗಂಟೆಗೆ..!

Suvarna Sambharam

ಸ್ಟಾರ್ ಸುವರ್ಣ ವಾಹಿನಿಯ ಸೂಪರ್ ಹಿಟ್ ಕಥೆಗಳ “ಸುವರ್ಣ ಸಂಭ್ರಮ” ಇದೇ ಜೂನ್ 4 ರಂದು ಸಂಜೆ 6 ಗಂಟೆಗೆ..! ಕನ್ನಡ ಕಿರುತೆರೆ ವೀಕ್ಷಕರಿಗೆ ಮನರಂಜನೆಯ ಮಜಾ ನೀಡುತ್ತಿರುವ ‘ಸ್ಟಾರ್ ಸುವರ್ಣ’ ವಾಹಿನಿಯಲ್ಲಿ ಇದೀಗ ಹಬ್ಬದ ವಾತಾವರಣ ಸೃಷ್ಟಿಯಾಗಲಿದ್ದು, ಒಂದೇ ವೇದಿಕೆಯಲ್ಲಿ ಎರಡು ಸೂಪರ್ ಹಿಟ್ ಧಾರಾವಾಹಿಗಳ ಸಮ್ಮಿಲನವಾಗಲಿದೆ. ವಾಹಿನಿಯ ಜನಪ್ರಿಯ ಧಾರಾವಾಹಿಗಳಾದ ‘ಕಥೆಯೊಂದು ಶುರುವಾಗಿದೆ’ ಹಾಗು ‘ನಮ್ಮ ಲಚ್ಚಿ’ ಧಾರವಾಹಿ ತಂಡದವರು ಒಟ್ಟಾಗಿ ವೀಕ್ಷಕರನ್ನು ರಂಜಿಸಲಿದ್ದಾರೆ. ಇನ್ನು ಈ ಕಾರ್ಯಕ್ರಮದ ನಿರೂಪಣೆಯ ಜವಾಬ್ದಾರಿಯನ್ನು ಹೊತ್ತಿರೋದು ಖ್ಯಾತ … Read more

ಬೊಂಬಾಟ್ ಭೋಜನ ಕಾರ್ಯಕ್ರಮದಿಂದ ಸ್ಪೆಷಲ್ ಡಿಶ್ “ಬೊಂಬಾಟ್ ಹಲ್ವಾ” ಲೋಕಾರ್ಪಣೆ…!

Bombat Halwa

ಕನ್ನಡಿಗರ ಅಚ್ಚುಮೆಚ್ಚಿನ ‘ಸ್ಟಾರ್ ಸುವರ್ಣ’ ವಾಹಿನಿಯಲ್ಲಿ ಮೂಡಿ ಬರುತ್ತಿರುವ ಜನಪ್ರಿಯ ಅಡುಗೆ ಷೋ “ಬೊಂಬಾಟ್ ಭೋಜನ”. ಈಗಾಗಲೇ ಎರಡು ಆವೃತ್ತಿಗಳನ್ನು ಯಶಸ್ವಿಯಾಗಿ ಪೂರೈಸಿ, ಮೂರನೇ ಸೀಸನ್ ನೊಂದಿಗೆ ಮುಂದುವರಿಯುತ್ತಿದೆ. ಈ ಕಾರ್ಯಕ್ರಮದ ಸಾರಥಿಯಾಗಿರುವ ಸಿಹಿ ಕಹಿ ಚಂದ್ರುರವರು ದಿನಕ್ಕೊಂದು ವಿವಿಧ ಶೈಲಿಯ ವಿಭಿನ್ನ ರುಚಿಯುಳ್ಳ ಅಡುಗೆಯನ್ನು ಮಾಡಿ ಜನರಿಗೆ ತಿಳಿಸುತ್ತಿರುತ್ತಾರೆ. ಈ ರೀತಿಯಲ್ಲಿ ಮಾಡಿರುವ ಒಂದು ಸ್ಪೆಷಲ್ ಡಿಶ್ ಇದೀಗ ಕರ್ನಾಟಕದಾದ್ಯಂತ ಲೋಕಾರ್ಪಣೆಗೊಂಡಿದೆ. ‘ಬೊಂಬಾಟ್ ಭೋಜನ’ ಕಾರ್ಯಕ್ರಮದಲ್ಲಿ ಬಟಾಣಿಯಿಂದ ತಯಾರಿಸಲಾಗಿರುವ “ಬೊಂಬಾಟ್ ಹಲ್ವಾ”ವನ್ನು ಇಂಡಿಯಾ ಸ್ವೀಟ್ ಹೌಸ್ … Read more

ಕಿರುತೆರೆಯಲ್ಲಿ ಹೊಸ ಅಧ್ಯಾಯ ಸೃಷ್ಟಿ ಮಾಡಲು ಬರ್ತಾ ಇದೆ ಹೊಸ ಕಥೆ ಅಮೃತಧಾರೆ !

ZEE5 App Streaming Amruthadhaare Serial

ಅದ್ದೂರಿತನಕ್ಕೆ-ಹೊಸತನಕ್ಕೆ ಇನ್ನೊಂದು ಹೆಸರು ಜೀ಼ ಕನ್ನಡ. ವಿಭಿನ್ನ ಪ್ರಯತ್ನಗಳಿಂದಲೇ ಕನ್ನಡಿಗರ ಮನಗೆದ್ದಿರುವ ಹೆಮ್ಮೆಯ ವಾಹಿನಿ , ಇದೀಗ ತನ್ನ ವೀಕ್ಷಕರಿಗಾಗಿ ಹೊಸ ಕಥೆಯೊಂದನ್ನು ಹೊತ್ತು ತರುತ್ತಿದೆ. ಅಮೃತಧಾರೆ ಇದೇ ಮೇ 29 ರಿಂದ ಸಂಜೆ 7:00ಕ್ಕೆ ಪ್ರಸಾರವಾಗಲಿದೆ. ತನ್ನ ವೀಕ್ಷಕರಿಗೆ ಸೃಜನಾತ್ಮಕ ಕಥೆಗಳನ್ನು ನೀಡುವುದರಲ್ಲಿ ಜೀ಼ ಕನ್ನಡ ಸದಾ ಮುಂಚೂಣಿಯಲ್ಲಿದೆ. ಫಿಕ್ಷನ್-ನಾನ್ ಫಿಕ್ಷನ್ ಎರಡೂ ವಿಭಾಗಗಳಲ್ಲಿ ಮೈಲಿಗಲ್ಲನ್ನ ಸೃಷ್ಟಿಸಿದೆ! ನಾನ್ ಸ್ಟಾಪ್ ಮನೋರಂಜನೆ ನೀಡುವುದರ ಮೂಲಕ ಮತ್ತೊಂದು ಹೊಸ ಸಾಹಸಕ್ಕೆ ಜೀ಼ ಕನ್ನಡ ಕೈ ಹಾಕಿದೆ. ವಾರಾಂತ್ಯದ … Read more

ಮೇ ೨೯ರಿಂದ ಉದಯಟಿವಿಯಲ್ಲಿ ಮಹಾತಿರವುಗಳ ಹಬ್ಬ “ಉದಯ ದಶಮಿ” ಕನ್ಯಾದಾನದಲ್ಲಿ ನಟಿ ಸುಧಾರಾಣಿ ಅತಿಥಿ

Sudharani is a guest at Kanyaadaana

ಕಳೆದ ಎರಡೂವರೆ ದಶಕಗಳಿಂದ ಕನ್ನಡ ಕಿರುತೆರೆ ವೀಕ್ಷಕರನ್ನು ರಂಜಿಸುತ್ತಿರುವ ಉದಯ ಟಿವಿ, ವೈವಿಧ್ಯಮಯ ಧಾರಾವಾಹಿಗಳ ಮೂಲಕ ವೀಕ್ಷಕ ಹೃದಯಕ್ಕೆ ಇನ್ನಷ್ಟು ಹತ್ತಿರವಾಗುತ್ತಿದೆ. ಗೌರಿಪುರದ ಗಯ್ಯಾಳಿಗಳು, ಕನ್ಯಾದಾನ, ಅಣ್ಣತಂಗಿ, ಆನಂದರಾಗ, ಸುಂದರಿ, ರಾಧಿಕಾ, ಜನನಿ, ನಯನತಾರಾ, ಸೇವಂತಿ ಧಾರಾವಾಹಿಗಳ ಮೂಲಕ ಮನರಂಜನೆಯಲ್ಲಿ ನೈಜತೆಗೆ ಒತ್ತು ನೀಡುತ್ತಿದೆ. ಇದೀಗ ಉದಯ ಟಿವಿಯ ಎಲ್ಲಾ ಧಾರಾವಾಹಿಗಳು ಒಟ್ಟಿಗೇ ಮಹಾತಿರುವುಗಳೊಂದಿಗೆ ವೀಕ್ಷಕರ ಮುಂದೆ ಬರುತ್ತಿವೆ. ಮೇ ೨೯ ರಿಂದ ಶುರುವಾಗುವ ʻಉದಯ ದಶಮಿʼ ಈ ಮಹಾತಿರುವುಗಳ ಹಬ್ಬ. ಇದು ಸಂಬಂಧಗಳ ಸಂಭ್ರಮವೂ ಹೌದು. … Read more

ನೀನಾದೆ ನಾ – ಸ್ಟಾರ್ ಸುವರ್ಣ ಪ್ರಸ್ತುತ ಪಡಿಸುತ್ತಿದೆ ಹೊಚ್ಚ ಹೊಸ ಧಾರಾವಾಹಿ ಇದೇ ಮೇ 16 ಮಂಗಳವಾರದಿಂದ ರಾತ್ರಿ 9.30 ಕ್ಕೆ..!

Neenade Naa Serial

ಕನ್ನಡ ಕಿರುತೆರೆಯಲ್ಲಿ ಮನರಂಜನೆಗೆ ಹೊಸ ಮುನ್ನುಡಿ ಬರೆದ ಸ್ಟಾರ್ ಸುವರ್ಣ ವಾಹಿನಿಯು ಇದೀಗ ಹೊಸತನದೊಂದಿಗೆ ವಿಭಿನ್ನ ಕಥಾ ಹಂದರವುಳ್ಳ ಧಾರಾವಾಹಿಗಳನ್ನು ನೀಡುತ್ತಾ ಬರುತ್ತಿದೆ. ಇತ್ತೀಚೆಗಷ್ಟೇ ಶುರುವಾದ ‘ನಮ್ಮ ಲಚ್ಚಿ’ ಹಾಗೂ ‘ರಾಣಿ’ ಧಾರಾವಾಹಿಗಳು ಪ್ರೇಕ್ಷಕರ ಮನಗೆಲ್ಲುವಲ್ಲಿ ಯಶಸ್ವಿಯಾಗಿದ್ದು, ಇದೀಗ “ನೀನಾದೆ ನಾ” ಎಂಬ ಹೊಸ ಧಾರಾವಾಹಿಯನ್ನು ಪ್ರಸಾರಮಾಡಲು ಸಜ್ಜಾಗಿದೆ. ದೇವರ ಆಟ ಬಲ್ಲವರಾರು ಎಂಬ ಮಾತಿದೆ. ಈ ಕತೆನೂ ಒಂತರ ಹಾಗೇನೇ ಅಪರಿಚಿತ ಹೃದಯಗಳ ಅನಿರೀಕ್ಷಿತ ಪ್ರೇಮಯಾನವೇ ‘ನೀನಾದೆ ನಾ’. ವಿದೇಶದಲ್ಲಿ ವಿದ್ಯಾಭ್ಯಾಸ ಮುಗಿಸಿದ್ರು ಕೂಡ ಸಂಸ್ಕಾರ-ಸಂಸ್ಕೃತಿ, … Read more

ಛೋಟಾ ಚಾಂಪಿಯನ್, ಡ್ಯಾನ್ಸ್‌ ಕರ್ನಾಟಕ ಡ್ಯಾನ್ಸ್‌ ಸೀಸನ್‌ 7 – ಜೀ ಕನ್ನಡ ಚಾನೆಲ್ ಕಾರ್ಯಕ್ರಮಗಳು

DKD Season 7

ವಿಭಿನ್ನ, ವಿಶಿಷ್ಟ ರಿಯಾಲಿಟಿ ಶೋಗಳ ಮೂಲಕ ಹೊಸ ಮೈಲಿಗಲ್ಲುಗಳನ್ನು ಸೃಷ್ಟಿಸುತ್ತಾ ಬಂದಿರುವ ಜ಼ೀ ಕನ್ನಡ ವಾಹಿನಿಯು ಕನ್ನಡ ಕಿರುತೆರೆ ಲೋಕದಲ್ಲಿ ಅಗ್ರಸ್ಥಾನಿಯಾಗಿ ನಿಂತಿದೆ. ಸಾಮಾಜಿಕ ಬದ್ಧತೆಯ ಜೊತೆಗೆ ಮನರಂಜನೆಯನ್ನು ಉಣ ಬಡಿಸುತ್ತಾ ಕನ್ನಡಿಗರ ಮೆಚ್ಚುಗೆ ಗಳಿಸಿದೆ. ಇದೀಗ ಜ಼ೀ ಕನ್ನಡ ವಾಹಿನಿಯು ಈ ವೀಕೆಂಡ್‌ನಲ್ಲಿ ಎರಡು ಅದ್ಭುತ ಶೋಗಳನ್ನು ಒಟ್ಟಿಗೆ ಲಾಂಚ್‌ ಮಾಡಲು ಸಜ್ಜಾಗಿದೆ. ಮಕ್ಕಳ ಜೊತೆ ಮಕ್ಕಳಾಗಿ ಸಂಭ್ರಮಿಸುವ ʼಛೋಟಾ ಚಾಂಪಿಯನ್‌ʼ ಹಾಗು ಕುಣಿಯೋ ಕಾಲ್ಗಳಿಗೆ ಗೆಜ್ಜೆ ಕಟ್ಟೋ ಡ್ಯಾನ್ಸಿಂಗ್‌ ಶೋ ʼಡ್ಯಾನ್ಸ್‌ ಕರ್ನಾಟಕ ಡ್ಯಾನ್ಸ್‌ … Read more