ಕನ್ನಡಿಗರ ಅಚ್ಚುಮೆಚ್ಚಿನ ‘ಸ್ಟಾರ್ ಸುವರ್ಣ’ ವಾಹಿನಿಯಲ್ಲಿ ಮೂಡಿ ಬರುತ್ತಿರುವ ಜನಪ್ರಿಯ ಅಡುಗೆ ಷೋ “ಬೊಂಬಾಟ್ ಭೋಜನ”. ಈಗಾಗಲೇ ಎರಡು ಆವೃತ್ತಿಗಳನ್ನು ಯಶಸ್ವಿಯಾಗಿ ಪೂರೈಸಿ, ಮೂರನೇ ಸೀಸನ್ ನೊಂದಿಗೆ ಮುಂದುವರಿಯುತ್ತಿದೆ. ಈ ಕಾರ್ಯಕ್ರಮದ ಸಾರಥಿಯಾಗಿರುವ ಸಿಹಿ ಕಹಿ ಚಂದ್ರುರವರು ದಿನಕ್ಕೊಂದು ವಿವಿಧ ಶೈಲಿಯ ವಿಭಿನ್ನ ರುಚಿಯುಳ್ಳ ಅಡುಗೆಯನ್ನು ಮಾಡಿ ಜನರಿಗೆ ತಿಳಿಸುತ್ತಿರುತ್ತಾರೆ. ಈ ರೀತಿಯಲ್ಲಿ ಮಾಡಿರುವ ಒಂದು ಸ್ಪೆಷಲ್ ಡಿಶ್ ಇದೀಗ ಕರ್ನಾಟಕದಾದ್ಯಂತ ಲೋಕಾರ್ಪಣೆಗೊಂಡಿದೆ.
‘ಬೊಂಬಾಟ್ ಭೋಜನ’ ಕಾರ್ಯಕ್ರಮದಲ್ಲಿ ಬಟಾಣಿಯಿಂದ ತಯಾರಿಸಲಾಗಿರುವ “ಬೊಂಬಾಟ್ ಹಲ್ವಾ”ವನ್ನು ಇಂಡಿಯಾ ಸ್ವೀಟ್ ಹೌಸ್ ಎಂಬ ಸಂಸ್ಥೆಯು ಮೇ 27ರಂದು ಶನಿವಾರ ಜೆ.ಪಿ ನಗರದ ಶಾಖೆಯಲ್ಲಿ ಅನಾವರಣಗೊಳಿಸಿದ್ದಾರೆ. ಈ ಕಾರ್ಯಕ್ರಮದ ಅಥಿತಿಯಾಗಿ ಹೊಸದಾಗಿ ಶುರುವಾಗಿರುವ “ನೀನಾದೆನಾ” ಧಾರಾವಾಹಿಯ ನಾಯಕ ದಿಲೀಪ್ ಶೆಟ್ಟಿ ಹಾಗು ನಾಯಕಿ ಖುಷಿ ಶಿವು ಆಗಮಿಸಿದ್ದರು. ಜೊತೆಗೆ ಸಿಹಿ ಕಹಿ ಚಂದ್ರು ರವರು ಉಪಸ್ಥಿತರಿದ್ದರು. ಆಗಮಿಸಿದ ಎಲ್ಲಾ ಜನಸಾಮಾನ್ಯರು ‘ಬೊಂಬಾಟ್ ಹಲ್ವದ’ ರುಚಿಗೆ ಮನಸೋತಿದ್ದಲ್ಲದೆ, ಖುಷಿಯನ್ನು ವ್ಯಕ್ತಪಡಿಸಿದ್ದಾರೆ.
ನೀವು ಸಿಹಿ ತಿಂಡಿ ಪ್ರಿಯರಾಗಿದ್ದರೆ ತಪ್ಪದೇ ನಿಮ್ಮ ಹತ್ತಿರದ ‘ಇಂಡಿಯಾ ಸ್ವೀಟ್ ಹೌಸ್’ ಗೆ ಭೇಟಿ ನೀಡಿ ಒಟ್ಟು 15 ಶಾಖೆಗಳಲ್ಲಿ ‘ಬೊಂಬಾ
ಸ್ಟಾರ್ ಸುವರ್ಣದ 'ಬೊಂಬಾಟ್ ಭೋಜನ'ದಲ್ಲಿ ಅಯೋಧ್ಯೆ ರಾಮಲಲ್ಲಾ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್...ಇದೇ ಬುಧವಾರ ಮಧ್ಯಾಹ್ನ12 ಗಂಟೆಗೆ..! ಸ್ಟಾರ್…
ಸ್ಟಾರ್ ಸುವರ್ಣ ವಾಹಿಯಲ್ಲಿ ಸಾವಿರ ಸಂಚಿಕೆಗಳನ್ನು ದಾಟಿ, ಹೊಸ ಮೈಲಿಗಲ್ಲು ಸೃಷ್ಟಿಸಿ ಕರುನಾಡಿನ ಮನಗೆದ್ದ ಅಡುಗೆ ಶೋ "ಬೊಂಬಾಟ್ ಭೋಜನ"ದಲ್ಲಿ…
ಕನ್ನಡ ಕಿರುತೆರೆಯಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಮನರಂಜನೆಗೆ ಹೊಸ ಆಯಾಮ ನೀಡುತ್ತಾ ಬಂದಿದೆ. ಪ್ರಸ್ತುತ 'ಲಕ್ಷ್ಮಿ ಟಿಫನ್ ರೂಮ್ ಧಾರಾವಾಹಿಯು…
ಮನೋರಂಜನೆಯ ಮಾತು ಬಂದಾಗಲೆಲ್ಲ ಎಲ್ಲಾ ಮನೆಯ ಟಿವಿಯು ಟ್ಯೂನ್ ಆಗೋದೇ ಜೀ಼ ಕನ್ನಡಕ್ಕೆ. ಕರುನಾಡನ್ನ ದಶಕಗಳಿಂದ ಮನೋರಂಜಿಸುತ್ತ ಬಂದಿರುವ ಜೀ಼…
ಉದಯ ಟಿವಿ - ಸೂರ್ಯವಂಶ ಕನ್ನಡ ಟೆಲಿವಿಷನ್ ಕ್ಷೇತ್ರದ ತಾಯಿಬೇರಿನಂತಿರುವ ಉದಯ ಟಿವಿ ತನ್ನ ವಿಭಿನ್ನ ಧಾರಾವಾಹಿಗಳ ಮೂಲಕ ವೀಕ್ಷಕರಿಗೆ…
ಜೀ ಕನ್ನಡ ಚಾನೆಲ್ - ನಾರಿ ಕುಲಕ್ಕೆ ನಮಿಸಿದ ಜೀ಼ ಸ್ತ್ರೀ ಅವಾರ್ಡ್ ಹೆಮ್ಮೆಯ ಕನ್ನಡಿಗ, ಜೀ಼ ಕುಟುಂಬದಂತಹ ಪ್ರತಿಷ್ಟಿತ…