ಜ್ಯೋತಿ ಒಂದು ಕಾಲ್ಪನಿಕ ಹಾಗೂ ರೋಚಕವಾದ ಕಥೆಯುಳ್ಳ ಧಾರಾವಾಹಿ. ಉದಯ ಟಿವಿಯಲ್ಲಿ ಜುಲೈ ೧೦ ರಿಂದ ಪ್ರತಿ ಶನಿವಾರ ಮತ್ತು ಭಾನುವಾರ ರಾತ್ರಿ ೯.೩೦ಕ್ಕೆ ಪ್ರಸಾರವಾಗಲಿದೆ. ಈ ಧಾರಾವಾಹಿಯಲ್ಲಿ ಚಲನಚಿತ್ರದ ನಾಯಕಿ ಮೇಘಶ್ರೀ ಈ ಧಾರಾವಾಹಿಯ ನಾಯಕಿಯ ಪಾತ್ರವನ್ನು ವಹಿಸಿದ್ದಾರೆ. ಇದರ ಜೊತೆಗೆ ಸೀಮಾ, ಸುಜಾತ, ನೀಲಾ ಮೇನನ್ ಹಾಗೂ ರಮೇಶ್ ಪಂಡಿತ್ ಪೋಷಕ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಧಾರಾವಾಹಿಯಲ್ಲಿ ಬಳಸಿದ ಗ್ರಾಫಿಕ್ಸ್ ಅದ್ಭುತವಾಗಿ ಮೂಡಿ ಬಂದಿದೆ.
ತನ್ನ ರೂಪ ಬದಲಿಸುವ ನಾಗಕನ್ಯೆಯ ಶಕ್ತಿಯ ಅರಿವಿಲ್ಲದೆ ಹಾಗೂ ನಾಗಲೋಕದ ಒಬ್ಬಳೆ ವಾರಸದಾರಳು ಎಂಬ ಸತ್ಯ ಗೊತ್ತಿಲ್ಲದೆ ಜ್ಯೋತಿ ನಾಗಲೋಕದ ಅರಮನೆಯಲ್ಲಿ ಕೆಲಸದವಳಾಗಿ ಕಾರ್ಯ ನಿರ್ವಹಿಸುತ್ತಾಳೆ. ತನ್ನ ಕುಟುಂಬದಿAದ ಹಾಗೂ ಬೇರೆ ಕ್ಷುದ್ರ ಶಕ್ತಿಗಳಿಂದ ಕಷ್ಟಗಳನ್ನ ಅನುಭವಿಸುತ್ತಾಳೆ. ಅವಳು ಹೇಗೆ ಈ ಎಲ್ಲ ಶಕ್ತಿಗಳನ್ನ ಸೋಲಿಸಿ ತಾನು ಪ್ರೀತಿಸಿದ ಹುಡುಗನನ್ನು ಹಾಗೂ ನಾಗಲೋಕದ ‘ನಾಗಮಾಣಿಕ್ಯ’ವನ್ನು ಪಡೆಯುತ್ತಾಳೆ ಎಂಬುದೆ ಜ್ಯೋತಿ ಧಾರಾವಾಹಿಯ ಕಥೆ.
ಜ್ಯೋತಿ ಜುಲೈ ೧೦ ರಿಂದ ಶನಿವಾರ ಮತ್ತು ಭಾನುವಾರ ರಾತ್ರಿ ೯.೩೦ಕ್ಕೆ ಉದಯ ಟಿವಿಯಲ್ಲಿ ಪ್ರಸಾರವಾಗಲಿದೆ.
ಸುವರ್ಣ ತಾವ್ ಪ್ರೀಮಿಯರ್ ಚಿತ್ರ ಸಲಾರ್ ಕನ್ನಡಿಗರಿಗೆ ಸ್ಟಾರ್ ಸುವರ್ಣ ವಾಹಿನಿಯು ಅನೇಕ ರೀತಿಯ ಸದಭಿರುಚಿಯುಳ್ಳ ಕಾರ್ಯಕ್ರಮಗಳನ್ನು, ಧಾರಾವಾಹಿಗಳನ್ನು, ಸಿನಿಮಾಗಳನ್ನು…
ಕರ್ನಾಟಕವನ್ನ ಸತತವಾಗಿ ನಗಿಸುತ್ತ ಬಂದಿರುವ ಜೀ಼ ಕನ್ನಡ ವಾಹಿನಿಯ ಜನಮೆಚ್ಚಿದ ರಿಯಾಲಿಟಿ ಶೋ, ಕಾಮಿಡಿ ಕಿಲಾಡಿಗಳು ಈ ಬಾರಿ ಹೊಸ…
ಸ್ಟಾರ್ ಸುವರ್ಣದ 'ಬೊಂಬಾಟ್ ಭೋಜನ'ದಲ್ಲಿ ಅಯೋಧ್ಯೆ ರಾಮಲಲ್ಲಾ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್...ಇದೇ ಬುಧವಾರ ಮಧ್ಯಾಹ್ನ12 ಗಂಟೆಗೆ..! ಸ್ಟಾರ್…
ಸ್ಟಾರ್ ಸುವರ್ಣ ವಾಹಿಯಲ್ಲಿ ಸಾವಿರ ಸಂಚಿಕೆಗಳನ್ನು ದಾಟಿ, ಹೊಸ ಮೈಲಿಗಲ್ಲು ಸೃಷ್ಟಿಸಿ ಕರುನಾಡಿನ ಮನಗೆದ್ದ ಅಡುಗೆ ಶೋ "ಬೊಂಬಾಟ್ ಭೋಜನ"ದಲ್ಲಿ…
ಕನ್ನಡ ಕಿರುತೆರೆಯಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಮನರಂಜನೆಗೆ ಹೊಸ ಆಯಾಮ ನೀಡುತ್ತಾ ಬಂದಿದೆ. ಪ್ರಸ್ತುತ 'ಲಕ್ಷ್ಮಿ ಟಿಫನ್ ರೂಮ್ ಧಾರಾವಾಹಿಯು…
ಮನೋರಂಜನೆಯ ಮಾತು ಬಂದಾಗಲೆಲ್ಲ ಎಲ್ಲಾ ಮನೆಯ ಟಿವಿಯು ಟ್ಯೂನ್ ಆಗೋದೇ ಜೀ಼ ಕನ್ನಡಕ್ಕೆ. ಕರುನಾಡನ್ನ ದಶಕಗಳಿಂದ ಮನೋರಂಜಿಸುತ್ತ ಬಂದಿರುವ ಜೀ಼…