ಜೀ ಕನ್ನಡ ಚಾನೆಲ್

ಕೃಷ್ಣ ಸುಂದರಿ – ಜೀ ಕನ್ನಡದಿಂದ ಮೇ 17ರಿಂದ ವಿನೂತನ ಧಾರಾವಾಹಿ ಪ್ರಾರಂಭ

ಜಾಹೀರಾತುಗಳು

ಇತ್ತೀಚಿನ ಕನ್ನಡ ಟೆಲಿವಿಷನ್ ಧಾರಾವಾಹಿ – ಕೃಷ್ಣ ಸುಂದರಿ

Krishna Sundari Serial Zee Kannada
Krishna Sundari Serial Zee Kannada

ಫಿಕ್ಷನ್ ಹಾಗೂ ನಾನ್-ಫಿಕ್ಷನ್ ಕಾರ್ಯಕ್ರಮಗಳಲ್ಲಿ ತನ್ನ ವಿನೂತನ ಪರಿಕಲ್ಪನೆಗಳಿಗೆ ಹೆಸರಾದ ಕನ್ನಡದ ಮುಂಚೂಣಿಯ ಜೀ ಕನ್ನಡ ತನ್ನ ಹೊಸ ಧಾರಾವಾಹಿ “ಕೃಷ್ಣ ಸುಂದರಿ”ಯನ್ನು ಪ್ರಾರಂಭಿಸಿದೆ. ಕಮಲಿ, ಪಾರು, ಗಟ್ಟಿಮೇಳ, ಜೊತೆ ಜೊತೆಯಲಿ, ಸತ್ಯ, ನಾಗಿಣಿ-2 ಹಾಗೂ ಬ್ರಹ್ಮಗಂಟು ಮುಂತಾದ ಸೂಪರ್ ಹಿಟ್ ಧಾರಾವಾಹಿಗಳನ್ನು ಪ್ರಸ್ತುತಪಡಿಸುತ್ತಿರುವ ಜೀ ಕನ್ನಡದ ಕಿರೀಟಕ್ಕೆ ಇದು ಮತ್ತೊಂದು ಗರಿಯಾಗಿದೆ. ಜೀ ಕನ್ನಡ ಸಮಾಜಕ್ಕೆ ಅಂಟಿಕೊಂಡಿರುವ ಕಳಂಕಗಳನ್ನು ನಿವಾರಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದು ಈ ಧಾರಾವಾಹಿ ಮತ್ತೊಂದು ವಿನೂತನವಾದ ನೈಜ ಪರಿಕಲ್ಪನೆಯೊಂದಿಗೆ ವೀಕ್ಷಕರನ್ನು ರಂಜಿಸಲು ಸಜ್ಜಾಗಿದ್ದು ಮೇ 17ರಿಂದ ಸಂಜೆ 7.00 ಗಂಟೆಗೆ ವಾರದ ಏಳು ದಿನಗಳೂ ಪ್ರಸಾರವಾಗಲಿದೆ.

ಪ್ರಸಾರ ಸಮಯ

“ಕೃಷ್ಣ ಸುಂದರಿ”ಯ ಕಥೆಯು ಸಾಧಾರಣವಾಗಿ ಕಾಣುವ ಗಾಯಕಿ ಶ್ಯಾಮ ಮೌಲ್ಯಗಳನ್ನು ಜೀವಿಸುವ ಶ್ರೀಮಂತ ಅಖಿಲ್ ನನ್ನು ಮದುವೆಯಾಗುತ್ತಾಳೆ. ಆದರೆ ಆಕೆಯ ಜೀವನದ ಏರಿಳಿತಗಳನ್ನು ಮೀರಿ ಪ್ರಯಾಣಿಸಿ ಪತಿಯ ಸಹಕಾರದಿಂದ ಖ್ಯಾತ ಗಾಯಕಿಯಾಗುತ್ತಾಳೆ. ಆಕೆ ಆಧ್ಯಾತ್ಮಿಕತೆಯತ್ತ ಹೊರಳುವ ಮೂಲಕ ಶ್ರೀಕೃಷ್ಣನನ್ನು ಆರಾಧಿಸುತ್ತಾಳೆ. ಶ್ರೀಕೃಷ್ಣನೇ ಆಕೆಗೆ ಮಾರ್ಗದರ್ಶನ ನೀಡಬೇಕೆಂದು ಬಯಸುತ್ತಾಳೆ. ಅಖಿಲ್ ಆಕೆಯ ಹೊರಗಿನ ಸೌಂದರ್ಯಕ್ಕಿಂತ ಆಕೆಯ ಆಂತರಿಕ ಸೌಂದರ್ಯವನ್ನು ಮೆಚ್ಚಿಕೊಳ್ಳುತ್ತಾನೆ. ಆತನ ಸತತ ಬೆಂಬಲ ಮತ್ತು ಉತ್ತೇಜನವು ಆಕೆಯನ್ನು ಯಶಸ್ಸಿನತ್ತ ಕೊಂಡೊಯ್ಯುತ್ತದೆ.

ಜಾಹೀರಾತುಗಳು

ಶ್ಯಾಮ ಸುಂದರಿಯ ಉತ್ಸಾಹಕರ ಪ್ರಯಾಣವನ್ನು ಕಾಣಲು ಮೇ 17, ರಿಂದ ಪ್ರತಿನಿತ್ಯ ಸಂಜೆ 7.00ಕ್ಕೆ ಜೀ ಕನ್ನಡ ಮತ್ತು ಜೀ ಕನ್ನಡ ಎಚ್.ಡಿ.ಯಲ್ಲಿ ಕೃಷ್ಣ ಸುಂದರಿಗೆ ಟ್ಯೂನ್ ಮಾಡಿಕೊಳ್ಳಿ. ಮನರಂಜನೆಯ ಪಾಲುದಾರರಾಗಿ ಮನೆಯಲ್ಲಿಯೇ ಇರಿ, ಸುರಕ್ಷಿತವಾಗಿರಿ ಎಂದು ನಾವು ನಿಮಗೆ ಕೋರುತ್ತೇವೆ

Recent Posts

ಸಲಾರ್ , ಕಿರುತೆರೆಯಲ್ಲಿ ಪ್ರಸಾರವಾಗಲಿದೆ ಬ್ಲಾಕ್ ಬಸ್ಟರ್ ಸಿನಿಮಾ ನೋಡುಗರಿಗೆ ಬೈಕ್ ಗೆಲ್ಲುವ ಅವಕಾಶ…ಇದೇ ಭಾನುವಾರ ರಾತ್ರಿ 7 ಗಂಟೆಗೆ..!

ಸುವರ್ಣ ತಾವ್ ಪ್ರೀಮಿಯರ್ ಚಿತ್ರ ಸಲಾರ್ ಕನ್ನಡಿಗರಿಗೆ ಸ್ಟಾರ್ ಸುವರ್ಣ ವಾಹಿನಿಯು ಅನೇಕ ರೀತಿಯ ಸದಭಿರುಚಿಯುಳ್ಳ ಕಾರ್ಯಕ್ರಮಗಳನ್ನು, ಧಾರಾವಾಹಿಗಳನ್ನು, ಸಿನಿಮಾಗಳನ್ನು…

4 hours ago

ಹೊಸ ಅವತಾರದಲ್ಲಿ ಬರುತಿದೆ ಕಾಮಿಡಿ ಕಿಲಾಡಿಗಳು ಪ್ರೀಮಿಯರ್‌ ಲೀಗ್

ಕರ್ನಾಟಕವನ್ನ ಸತತವಾಗಿ ನಗಿಸುತ್ತ ಬಂದಿರುವ ಜೀ಼ ಕನ್ನಡ ವಾಹಿನಿಯ ಜನಮೆಚ್ಚಿದ ರಿಯಾಲಿಟಿ ಶೋ, ಕಾಮಿಡಿ ಕಿಲಾಡಿಗಳು ಈ ಬಾರಿ ಹೊಸ…

10 hours ago

ಬೊಂಬಾಟ್ ಭೋಜನದಲ್ಲಿ “ರಾಮನವಮಿ” ವಿಶೇಷ ಸಂಚಿಕೆಯು ಇದೇ ಬುಧವಾರ ಮಧ್ಯಾಹ್ನ 12 ಗಂಟೆಗೆ

ಸ್ಟಾರ್ ಸುವರ್ಣದ 'ಬೊಂಬಾಟ್ ಭೋಜನ'ದಲ್ಲಿ ಅಯೋಧ್ಯೆ ರಾಮಲಲ್ಲಾ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್...ಇದೇ ಬುಧವಾರ ಮಧ್ಯಾಹ್ನ12 ಗಂಟೆಗೆ..! ಸ್ಟಾರ್…

1 week ago

ಬೊಂಬಾಟ್ ಭೋಜನ’ದಲ್ಲಿ ಯುಗಾದಿ ಸಂಭ್ರಮ….ಹಬ್ಬದೂಟಕ್ಕೆ ಆಗಮಿಸಿದ ಸ್ಯಾಂಡಲ್ವುಡ್ ಸ್ಟಾರ್ಸ್..!

ಸ್ಟಾರ್ ಸುವರ್ಣ ವಾಹಿಯಲ್ಲಿ ಸಾವಿರ ಸಂಚಿಕೆಗಳನ್ನು ದಾಟಿ, ಹೊಸ ಮೈಲಿಗಲ್ಲು ಸೃಷ್ಟಿಸಿ ಕರುನಾಡಿನ ಮನಗೆದ್ದ ಅಡುಗೆ ಶೋ "ಬೊಂಬಾಟ್ ಭೋಜನ"ದಲ್ಲಿ…

2 weeks ago

ಲಕ್ಷ್ಮಿ ಟಿಫನ್ ರೂಮ್ ಧಾರಾವಾಹಿಯಲ್ಲಿ ‘ವರಲಕ್ಷ್ಮಿ ಕಲ್ಯಾಣ’ , ಮಹಾ ತಿರುವುಗಳುಳ್ಳ ಸಂಚಿಕೆಗಳು ಇದೇ ಸೋಮ-ಶನಿ ಸಂಜೆ 6.30 ಕ್ಕೆ.

ಕನ್ನಡ ಕಿರುತೆರೆಯಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಮನರಂಜನೆಗೆ ಹೊಸ ಆಯಾಮ ನೀಡುತ್ತಾ ಬಂದಿದೆ. ಪ್ರಸ್ತುತ 'ಲಕ್ಷ್ಮಿ ಟಿಫನ್ ರೂಮ್ ಧಾರಾವಾಹಿಯು…

3 weeks ago

ಶ್ರೀ ಬ್ರಾಹ್ಮೀ ಹೊಸ ಕಥೆಯ ಶ್ರಾವಣಿ ಸುಬ್ರಮಣ್ಯ ಜೀ಼ ಕನ್ನಡದಲ್ಲಿ ಶುಭಾರಂಭ ಮಾರ್ಚ್‌ 18ರಿಂದ ಮಹಾಮನೋರಂಜನೆಗೆ ಮುನ್ನುಡಿ

ಮನೋರಂಜನೆಯ ಮಾತು ಬಂದಾಗಲೆಲ್ಲ ಎಲ್ಲಾ ಮನೆಯ ಟಿವಿಯು ಟ್ಯೂನ್‌ ಆಗೋದೇ ಜೀ಼ ಕನ್ನಡಕ್ಕೆ. ಕರುನಾಡನ್ನ ದಶಕಗಳಿಂದ ಮನೋರಂಜಿಸುತ್ತ ಬಂದಿರುವ ಜೀ಼…

1 month ago