ಸುಂದರಿ – ಜನೇವರಿ ೧೧ರಿಂದ ಸೋಮವಾರದಿಂದ ಶನಿವಾರ ರಾತ್ರಿ ೮ಕ್ಕೆ

Sundari Serial Udaya TV

ರಮೇಶ್‌ ಅರವಿಂದ್‌ ನೇತೃತ್ವದ ಹೊಸ ಧಾರಾವಾಹಿ – ಸುಂದರಿ ಉದಯ ಟಿವಿ ಇಪ್ಪತ್ತೇಳನೇ ವಸಂತಕ್ಕೆ ಕಾಲಿಟ್ಟಿದ್ದು ದಿನದಿಂದ ದಿನಕ್ಕೆ ಹೊಸ ಕಥೆಗಳಿಂದ ಜನರ ಮನಸ್ಸನ್ನು ಗೆಲ್ಲೋ ಪ್ರಯತ್ನದಲ್ಲಿದೆ. ಪುಟಾಣಿಗಳಿಂದ ಹಿಡಿದು ವಯೋವೃದ್ಧರ ತನಕ ತನ್ನ ವಿನೂತನ ಕಾರ್ಯಕ್ರಮಗಳಿಂದ ಪ್ರತಿದಿನ ಮನರಂಜನೆ ನೀಡುತ್ತಾ, ಜನರನ್ನು ಸೆಳೆಯುತ್ತಿದೆ. ಕಸ್ತೂರಿ ನಿವಾಸ, ಸೇವಂತಿ, ಯಾರಿವಳು, ಆಕೃತಿ, ಹಾಗು ಮನಸಾರೆಯಂತಹ ಕೌಟುಂಬಿಕ ಧಾರಾವಾಹಿಗಳ ಜೊತೆಗೆ ಈಗ ಉದಯ ಟಿವಿ, ಹೊರಗೆ ಕಾಣುವ ದೇಹದ ಬಣ್ಣಕ್ಕಿಂತ ಮನಸ್ಸಿನ ಬಣ್ಣ ಮುಖ್ಯ ಎಂದು ಸಾರುವ “ಸುಂದರಿ” … Read more

ಶೈಲಾಜ ಗೌಡರ ಅಳಿಯಂದ್ರು – ಉದಯ ಟಿವಿಯಲ್ಲಿ ಚಲನಚಿತ್ರ ಪ್ರಧಾನ – 26 ಸೆಪ್ಟೆಂಬರ್ 6: 30 P.M

Shailaja Gowdara Aliyandru Movie Premier

ಶೈಲಜಾ ಗೌಡರ ಅಳಿಯಂದ್ರು 2018 ರ ರೊಮ್ಯಾಂಟಿಕ್ ಹಾಸ್ಯ ಚಿತ್ರವಾಗಿದ್ದು, ಮಾರುತಿ ದಾಸರಿ ಬರೆದು ನಿರ್ದೇಶಿಸಿದ್ದಾರೆ, ಇದನ್ನು ಎಸ್. ರಾಧಾ ಕೃಷ್ಣ, ನಾಗ ವಂಶಿ ಎಸ್, ಪಿಡಿವಿ ಪ್ರಸಾದ್ ಅವರು ಸೀತಾರಾ ಎಂಟರ್ಟೈನ್ಮೆಂಟ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಿದ್ದಾರೆ. ಇದರಲ್ಲಿ ನಾಗ ಚೈತನ್ಯ, ಅನು ಎಮ್ಯಾನುಯೆಲ್ ಮತ್ತು ರಮ್ಯಾ ಕೃಷ್ಣ ಮುಖ್ಯ ಪಾತ್ರಗಳಲ್ಲಿ ನಟಿಸಿದರೆ, ನರೇಶ್, ಮುರಳಿ ಶರ್ಮಾ ಮತ್ತು ವೆನ್ನೆಲಾ ಕಿಶೋರ್ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಗೋಜಿ ಸುಂದರ್ ಸಂಗೀತ ಸಂಯೋಜಿಸಿದ್ದು, ನಿಜಾರ್ ಶಫಿ ಅವರ ಛಾಯಾಗ್ರಹಣ … Read more

ಕನ್ನಡದಲ್ಲಿ , ದೇವಿ ಆದಿ ಪರಾಶಕ್ತಿ ಮತ್ತು ಜೈ ಭಜರಂಗಿ – ಸೆಪ್ಟಂಬರ್‌ ೨೧ರಿಂದ ಮಧ್ಯಾಹ್ನ ೧೨ ಮತ್ತು ೧೨.೩೦ಕ್ಕೆ

Devi Aadhi parashakthi and Jai Bhajarangi

ಉದಯ ಟಿವಿಯಲ್ಲಿ ಶುರುವಾಗ್ತಿದೆ ಮನರಂಜನೆಯ ಮಹಾ ಧಮಾಕ. ಬೆಚ್ಚಗಿನ ಇಳಿಜಾರಿನಿಂದ ತಂಪಾದ ರಾತ್ರಿಯವರೆಗೆ ನಿಮ್ಮ ಸಂಜೆಗಳ ಸಂಗಾತಿಯಾಗಿರೊ ಉದಯ ಟಿವಿ ಇನ್ನು ಮುಂದೆ ಮಧ್ಯಾಹ್ನಗಳಿಗೆ ಮನರಂಜನೆಯ ಸಿಂಚನ ನೀಡೋಕೆ ಸಿದ್ಧವಾಗಿದೆ. ಮಧ್ಯಾಹ್ನದ ಮಹಾಕಥೆಗಳ ಶೀರ್ಷಿಕೆಯೊಂದಿಗೆ ಧಾರಾವಾಹಿಗಳು ವೀಕ್ಷಕರ ಮುಂದೆ ಹೊತ್ತು ತರುತ್ತಿದೆ ಉದಯ ಟಿವಿ. ಭಕ್ತಿ-ಶಕ್ತಿ, ಪ್ರೀತಿ-ನೀತಿ, ಭಯ-ಧೈರ್ಯಗಳ ಸಮಮಿಶ್ರಣದ ಹೂರಣವೇ ಈ ಮಧ್ಯಾಹ್ನದ ಮಹಾಕಥೆಗಳಲ್ಲಿ ತುಂಬಿದೆ ಅಂದ್ರೆ ತಪ್ಪಾಗಲಾರದು. ಪ್ರಕೃತಿಯ ಮೊದಲ ಶಕ್ತಿಯ ಜೊತೆ ಭಕ್ತಿಯ ಪರಾಕಾಷ್ಠೆಯ ಎರಡು ಹೊಸ ಕಥೆಗಳು ಉದಯ ವಾಹಿನಿಯ ಧಾರಾವಾಹಿಗಳ … Read more