‘ಕಥೆಯೊಂದು ಶುರುವಾಗಿದೆ’ ಧಾರಾವಾಹಿ ಕಾಂಟೆಸ್ಟ್ ವಿನ್ನರ್ಸ್ ಗೆ “43 ಇಂಚಿನ LED TV” ವಿತರಣೆ..!

Winners Of Suvarna Golden Number

ಕನ್ನಡ ಕಿರುತೆರೆಯಲ್ಲಿ ಸ್ಟಾರ್ ಸುವರ್ಣ ವಾಹಿನಿಯು ವಿಭಿನ್ನ ರೀತಿಯ ವಿಶಿಷ್ಟ ಕಾರ್ಯಕ್ರಮಗಳನ್ನು ನೀಡುವುದರ ಮೂಲಕ ಪ್ರೇಕ್ಷಕರ ಮನಗೆದ್ದಿದೆ. ಕಳೆದ ನವೆಂಬರ್ 28 ರಂದು ವಾಹಿನಿಯು “ಕಥೆಯೊಂದು ಶುರುವಾಗಿದೆ” ಎಂಬ ಹೊಚ್ಚ ಹೊಸ ಧಾರಾವಾಹಿಯನ್ನು ಪ್ರಸಾರ ಮಾಡಲು ಆರಂಭಿಸಿತ್ತು. ಹೀಗಾಗಿ ಸ್ಟಾರ್ ಸುವರ್ಣ ವಾಹಿನಿಯು ವೀಕ್ಷಕರಿಗೊಂದು “Golden ನಂಬರ್” ಎಂಬ ಕಾಂಟೆಸ್ಟ್ ಅನ್ನು ಆಯೋಜಿಸಿತ್ತು. 6 ದಿನಗಳ ಕಾಲ “ಕಥೆಯೊಂದು ಶುರುವಾಗಿದೆ” ಧಾರಾವಾಹಿ ಸಂಚಿಕೆಯ ಕೊನೆಯಲ್ಲಿ ಕೇಳುವ ಪ್ರಶ್ನೆಗಳಿಗೆ ಉತ್ತರಿಸಿ “43 ಇಂಚಿನ LED TV” ಯನ್ನು ಬಹುಮಾನವಾಗಿ … Read more

ಸ್ಟಾರ್ ಸುವರ್ಣದಲ್ಲಿ ಹೊಸ ಧಾರಾವಾಹಿ “ಅರಗಿಣಿ-2” | ಡಿಸೆಂಬರ್ 12ರಿಂದ ಮಧ್ಯಾಹ್ನ 2.30ಕ್ಕೆ |

Aragini 2 Serial Star Suvarna

ಕನ್ನಡ ಕಿರುತೆರೆಯಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಪ್ರೇಕ್ಷಕರಿಗೆ ವಿಭಿನ್ನ ರೀತಿಯ ಸದಭಿರುಚಿಯುಳ್ಳ ಕಾರ್ಯಕ್ರಮಗಳನ್ನು ನೀಡುತ್ತಾ ಬಂದಿದೆ. ಈಗಾಗಲೇ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಮುದ್ದುಮಣಿಗಳು, ಎಡೆಯೂರು ಶ್ರೀ ಸಿದ್ದಲಿಂಗೇಶ್ವರ, ಮರಳಿಮನಸಾಗಿದೆ, ಮನಸೆಲ್ಲಾನೀನೇ, ಬೆಟ್ಟದ ಹೂ, ಜೇನುಗೂಡು ಧಾರಾವಾಹಿಗಳು ಪ್ರೇಕ್ಷಕರ ಮನಗೆದ್ದು ಮನೆಮಾತಾಗಿದೆ. ಇದೀಗ ಸ್ಟಾರ್ ಸುವರ್ಣ ವಾಹಿನಿಯಲ್ಲಿ “ಅರಗಿಣಿ-2” ಎಂಬ ಶೀರ್ಷಿಕೆಯಲ್ಲಿ ಹೊಸ ಧಾರಾವಾಹಿಯೊಂದು ಶುರುವಾಗುತ್ತಿದೆ. ಇದು ಕೋಪ, ದ್ವೇಷದಿಂದ ಶುರುವಾಗಿ ಪ್ರೀತಿಯ ಮಳೆ ಸುರಿಸೋ ಮನ ಮುಟ್ಟುವ ಪ್ರೇಮಕತೆಯೇ “ಅರಗಿಣಿ-2”.ತಂದೆ ತಾಯಿ ಇಲ್ಲದ ಆಗರ್ಭ ಶ್ರೀಮಂತ ವಿಕ್ರಮಾಧಿತ್ಯ, ಅಕ್ಕ … Read more

ಇಂದಿನಿಂದ ‘ಕಥೆಯೊಂದು ಶುರುವಾಗಿದೆ’ ಧಾರವಾಹಿಯನ್ನು ನೋಡಿ “43 ಇಂಚಿನ LED TV” ಯನ್ನು ಬಹುಮಾನವಾಗಿ ಗೆಲ್ಲಿ

Suvarna Golden Number

ಕನ್ನಡ ಕಿರುತೆರೆಯಲ್ಲಿ ಸ್ಟಾರ್ ಸುವರ್ಣ ವಾಹಿನಿಯು ವಿಭಿನ್ನ ರೀತಿಯ ವಿಶಿಷ್ಟ ಕಾರ್ಯಕ್ರಮಗಳನ್ನು ನೀಡುವುದರ ಮೂಲಕ ಪ್ರೇಕ್ಷಕರ ಮನಗೆದ್ದಿದೆ. ನವೆಂಬರ್ 28 ರಿಂದ ಅಂದ್ರೆ ಇಂದಿನಿಂದ ಸಂಜೆ 7 ಗಂಟೆಗೆ “ಕಥೆಯೊಂದು ಶುರುವಾಗಿದೆ” ಎಂಬ ಹೊಚ್ಚ ಹೊಸ ಧಾರಾವಾಹಿಯನ್ನು ಪ್ರಸಾರ ಮಾಡಲು ಸಜ್ಜಾಗಿದೆ. ಈ ನಿಟ್ಟಿನಲ್ಲಿ ವೀಕ್ಷಕರಿಗೆ ಬಹುಮಾನ ಗೆಲ್ಲುವಂತಹ ಸುವರ್ಣಾವಕಾಶವನ್ನು ಸ್ಟಾರ್ ಸುವರ್ಣ ಕಲ್ಪಿಸುತ್ತಿದೆ. . “ಕಥೆಯೊಂದು ಶುರುವಾಗಿದೆ” ಇದು ಮೂರು ಜೋಡಿಗಳು ಹಾಗೂ ಎರಡು ಮನೆತನಗಳ ಮಧ್ಯೆ ನಡೆಯುವ ಪ್ರೀತಿ ಸಂಘರ್ಷದ ಅದ್ದೂರಿ ಧಾರಾವಾಹಿ. ಒಬ್ಬಳು … Read more

ಸ್ಟಾರ್ ಸುವರ್ಣದಲ್ಲಿ “ಕಥೆಯೊಂದು ಶುರುವಾಗಿದೆ” ಇದೇ ನವೆಂಬರ್ 28ರಂದು, ಸೋಮವಾರದಿಂದ ಸಂಜೆ 7 ಗಂಟೆಗೆ

Katheyondu Shuruvagide Serial on Star Suvarna

ಕನ್ನಡ ಕಿರುತೆರೆಯಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಪ್ರೇಕ್ಷಕರಿಗೆ ವಿಭಿನ್ನ ರೀತಿಯ ಸದಭಿರುಚಿಯುಳ್ಳ ಕಾರ್ಯಕ್ರಮಗಳನ್ನು ನೀಡುತ್ತಾ ಬಂದಿದೆ. ಈಗಾಗಲೇ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಎಡೆಯೂರು ಶ್ರೀ ಸಿದ್ದಲಿಂಗೇಶ್ವರ, ಮುದ್ದುಮಣಿಗಳು, ಮನಸೆಲ್ಲಾನೀನೇ, ಮರಳಿಮನಸಾಗಿದೆ, ಬೆಟ್ಟದ ಹೂ, ಜೇನುಗೂಡು ಧಾರಾವಾಹಿಗಳು ಪ್ರೇಕ್ಷಕರ ಮನಗೆದ್ದು ಮನೆಮಾತಾಗಿದೆ. ಇದೀಗ ಸ್ಟಾರ್ ಸುವರ್ಣ ವಾಹಿನಿಯು ಹೊಸದೊಂದು ಧಾರವಾಹಿಯನ್ನು ಶುರುಮಾಡಲು ಸಜ್ಜಾಗಿದೆ ಅದೇ “ಕಥೆಯೊಂದು ಶುರುವಾಗಿದೆ”. . “ಕಥೆಯೊಂದು ಶುರುವಾಗಿದೆ” ಇದು ಮೂರು ಜೋಡಿಗಳು ಹಾಗೂ ಎರಡು ಮನೆತನಗಳ ಮಧ್ಯೆ ನಡೆಯುವ ಪ್ರೀತಿ ಸಂಘರ್ಷದ ಅದ್ದೂರಿ ಧಾರಾವಾಹಿ. ಈ … Read more

ಸ್ಟಾರ್ ಸುವರ್ಣ ವಾಹಿನಿಯಲ್ಲಿ ಮೂಡಿ ಬರಲಿದೆ 2 ಹೊಸ ಶೋಗಳು “ಗಾನಬಜಾನ ಸೀಸನ್ 3” ಹಾಗೂ “ಕಥೆಯೊಂದು ಶುರುವಾಗಿದೆ”..!

Katheyondu Shuruvagide Launch Date

ಕನ್ನಡ ಕಿರುತೆರೆಯಲ್ಲಿ ಸ್ಟಾರ್ ಸುವರ್ಣ ವಾಹಿನಿಯು ವಿಭಿನ್ನ ರೀತಿಯ ಕಾರ್ಯಕ್ರಮಗಳೊಂದಿಗೆ ಕನ್ನಡಿಗರನ್ನು ರಂಜಿಸುತ್ತಿದೆ. ಈಗಾಗಲೇ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಎಡೆಯೂರು ಶ್ರೀ ಸಿದ್ದಲಿಂಗೇಶ್ವರ, ಜೇನುಗೂಡು, ಮನಸೆಲ್ಲಾ ನೀನೇ, ಮರಳಿ ಮನಸಾಗಿದೆ, ಮುದ್ದುಮಣಿಗಳು, ಸುವರ್ಣ ಸೂಪರ್ ಸ್ಟಾರ್, ಬೊಂಬಾಟ್ ಭೋಜನ ಪ್ರೇಕ್ಷಕರ ಮನಗೆದ್ದು ಮನೆಮಾತಾಗಿದೆ. ಈ ನಿಟ್ಟಿನಲ್ಲಿ ವಾಹಿನಿಯು ವೀಕ್ಷಕರಿಗೆ ದುಪ್ಪಟ್ಟು ಮನೋರಂಜನೆಯನ್ನು ನೀಡಲು ಸಜ್ಜಾಗುತ್ತಿದೆ. ಅದೇ “ಗಾನಬಜಾನ ಸೀಸನ್ 3” ಹಾಗೂ “ಕತೆಯೊಂದು ಶುರುವಾಗಿದೆ” ಮತ್ತೆ ಬರ್ತಿದೆ ನಿಮ್ಮ ನೆಚ್ಚಿನ ರಿಯಾಲಿಟಿ ಶೋ “ಗಾನಬಜಾನ ಸೀಸನ್ 3” ಈ … Read more

ಸ್ಟಾರ್ ಸುವರ್ಣ ವರ್ಲ್ಡ್ ಪ್ರೀಮಿಯರ್ “ಲಕ್ಕಿಮ್ಯಾನ್” ಇದೇ ಭಾನುವಾರ ಸಂಜೆ 7 ಗಂಟೆಗೆ

Luckyman Movie on Star Suvarna

ಕನ್ನಡ ಕಿರುತೆರೆಯಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಹೊಸತನದ ಕಾರ್ಯಕ್ರಮಗಳೊಂದಿಗೆ ವೀಕ್ಷಕರನ್ನು ರಂಜಿಸುತ್ತಾ ಬಂದಿದೆ. ಈಗಾಗಲೇ ಒಂದರ ಹಿಂದೆ ಒಂದರಂತೆ ಸೂಪರ್ ಡೂಪರ್ ಹಿಟ್ ಮೂವಿಗಳನ್ನು ಪ್ರಸಾರ ಮಾಡಿರುವ ಸ್ಟಾರ್ ಸುವರ್ಣ ಇದೀಗ “ಲಕ್ಕಿಮ್ಯಾನ್” ಸಿನಿಮಾವನ್ನು ಪ್ರಸಾರ ಮಾಡಲು ಸಜ್ಜಾಗಿದೆ. ಈ ಸಿನಿಮಾದ ಮುಖ್ಯ ಆಕರ್ಷಣೆಯೇ “ಪವರ್ ಸ್ಟಾರ್”. ಲಕ್ಕಿಮ್ಯಾನ್ ಸಿನಿಮಾದಲ್ಲಿ ನಮ್ಮೆಲ್ಲರ ಪ್ರೀತಿಯ ‘ಪವರ್ ಸ್ಟಾರ್ ಪುನೀತ್ ರಾಜಕುಮಾರ್’ ರವರು ದೇವರ ರೂಪದಲ್ಲಿ ಕಾಣಿಸಿಕೊಂಡಿದ್ದಾರೆ. ಪುನೀತ್ ರಾಜ್‌ಕುಮಾರ್‌ ಜೊತೆಗೆ ಸಾಧು ಕೋಕಿಲ ಕೂಡ ಅಭಿನಯಿಸಿದ್ದಾರೆ. ಇವರಿಬ್ಬರ ಕಾಂಬಿನೇಷನ್‌ನ … Read more

ಸ್ಟಾರ್ ಸುವರ್ಣದಲ್ಲಿ ಶುರುವಾಗುತ್ತಿರುವ “ಗಾನಬಜಾನ ಸೀಸನ್ 3” ಗ್ರಾಂಡ್ ಓಪನಿಂಗ್ ನಲ್ಲಿ ದೇಶವೇ ಮೆಚ್ಚಿದ “ಕಾಂತಾರ” ಚಿತ್ರತಂಡ..!

Gana Bajana Season 3 With Kantara

ಗಾನಬಜಾನ ಸೀಸನ್ 3 -ಸ್ಟಾರ್ ಸುವರ್ಣ ಸ್ಟಾರ್ ಸುವರ್ಣ ವಾಹಿನಿಯ ಜನಪ್ರಿಯ ರಿಯಾಲಿಟಿ ಷೋಗಳ ಪೈಕಿ “ಗಾನಬಜಾನ” ಕೂಡ ಒಂದು. ಈ ಹಿಂದೆ ಯಶಸ್ವೀ ಎರಡು ಸೀಸನ್ ಗಳನ್ನು ಮುಗಿಸಿರುವ ‘ಗಾನಬಜಾನ’ ಇದೀಗ ತನ್ನ ಮೂರನೇ ಸೀಸನ್ ನೊಂದಿಗೆ ಮತ್ತೆ ಬರಲು ಸಜ್ಜಾಗಿದೆ. ಈಗಾಗಲೇ ಶೋ ಲಾಂಚ್ ಗೆ ಭರ್ಜರಿಯಾಗಿ ತಯಾರಿ ನಡೆದಿದ್ದು, ಪ್ರೊಮೋ ಕೂಡ ರಿಲೀಸ್ ಆಗಿದೆ. ಈ ಬಾರಿ ‘ಗಾನಬಜಾನ’ ದ ನಿರೂಪಣೆಯ ಜವಾಬ್ದಾರಿ ಹೊತ್ತಿರೋದು ಸ್ಟಾರ್ ಆ್ಯಂಕರ್ ‘ಅಕುಲ್ ಬಾಲಾಜಿ’. ಈ ಹಿಂದೆ … Read more

ಜೀ ಕನ್ನಡ ಗಣೇಶೋತ್ಸವ – ಇದೇ ಆಗಸ್ಟ್ 25 ಗುರುವಾರದಂದು ಸಂಜೆ 5.30 ಕ್ಕೆ ಕಾರ್ಯಕ್ರಮವನ್ನು

Zee Kannada Ganeshotsav in Kottur

ಜೀ ಕನ್ನಡ , ಕರ್ನಾಟಕದ ಮನರಂಜನಾ ಮಾರುಕಟ್ಟೆಯ ಮಹಾರಾಜನಂತೆ ನಾಲ್ಕು ವರ್ಷಗಳ ಹಿಂದೆ ನಂಬರ್ 1 ಪಟ್ಟ ಅಲಂಕರಿಸಿರುವ ವಾಹಿನಿ. ತಮ್ಮ ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಜನರ ಮನಸಿನಲ್ಲಿ ವಿಶೇಷ ಸ್ಥಾನ ಪಡೆದುಕೊಂಡಿದ್ದು ಶ್ರೇಯಸ್ಸಿಗೆ ಕಾರಣರಾದ ವೀಕ್ಷಕರನ್ನು ಎಂದಿಗೂ ಮರೆಯದೆ ಅವರ ನಡುವೆ ಕಾರ್ಯಕ್ರಮಗಳನ್ನು ರೂಪಿಸಿ ವಿನಯಪೂರ್ವಕವಾಗಿ ಕೃತಜ್ಞತೆ ಸಲ್ಲಿಸುವದನ್ನು ವಾಡಿಕೆ ಮಾಡಿಕೊಂಡಿದೆ. ಗೌರಿ ಗಣೇಶ ಹಬ್ಬದ ಈ ಸುಸಂಧರ್ಭದಲ್ಲಿ ಕೊಟ್ಟೂರಿನ ವಿದ್ಯಾನಗರದಲ್ಲಿರುವ ತುಂಗಭದ್ರಾ ಶಿಕ್ಷಣ ಸಂಸ್ಥೆಯ ಸಿಪಿಇಡಿ ಕಾಲೇಜು ಮೈದಾನಲ್ಲಿ ಇದೇ ಆಗಸ್ಟ್ 25 ಗುರುವಾರದಂದು … Read more

ಡ್ರಾಮಾ ಜೂನಿಯರ್ಸ್ ಸೀಸನ್ 4 ಇದೇ ಭಾನುವಾರ ಸಂಜೆ 6.00 ರಿಂದ ರಾತ್ರಿ 10.00 ರವರೆಗೆ ಪ್ರಸಾರವಾಗಲಿದೆ ಗ್ರಾಂಡ್ ಫಿನಾಲೆ

Drama Juniors Season 4 Grand Finale

ಇದೇ ಭಾನುವಾರ ಸಂಜೆ 6.00 ರಿಂದ ರಾತ್ರಿ 10.00 ರವರೆಗೆ ಪ್ರಸಾರವಾಗಲಿದೆ ಡ್ರಾಮಾ ಜೂನಿಯರ್ಸ್ ಸೀಸನ್ 4 ಗ್ರಾಂಡ್ ಫಿನಾಲೆ. ಕನ್ನಡದ ನಂಬರ್ 1 ವಾಹಿನಿಯಾದ ಜೀ ಕನ್ನಡ. ವೀಕ್ಷಕರಿಗೆ ಸದಾಭಿರುಚಿ ನೀಡುವುದರಲ್ಲಿ ಈಗಲೂ ಮುಂಚೂಣಿಯಲ್ಲಿದೆ ದಕ್ಷಿಣ ಭಾರತದ ಮಕ್ಕಳ ಅತಿ ದೊಡ್ಡ ರಿಯಾಲಿಟಿ ಶೋ ಡ್ರಾಮಾ ಜೂನಿಯರ್ಸ್. ಇಲ್ಲಿಯವರೆಗೆ ಮೂರು ಆವೃತ್ತಿಗಳನ್ನು ಮುಗಿಸಿ ಈಗ ನಾಲ್ಕನೇ ಆವೃತ್ತಿಯ ಅಂತಿಮ ಗ್ರಾಂಡ್ ಫಿನಾಲೆ ಇದೆ ಭಾನುವಾರ ನಿಮ್ಮ ನೆಚ್ಚಿನ ಜೀ ಕನ್ನಡದಲ್ಲಿ ಸಂಜೆ 6.00 ಕ್ಕೆ ಪ್ರಸಾರವಾಗಲಿದೆ. … Read more

ಕೆಜಿಎಫ್ ಚಾಪ್ಟರ್ 2 – ಆಗಸ್ಟ್ 20ಕ್ಕೆ ಜೀ ಕನ್ನಡದಲ್ಲಿ ರಂದು ಶನಿವಾರ ಸಂಜೆ 7

ಕೆಜಿಎಫ್ ಚಾಪ್ಟರ್ 2 – ಆಗಸ್ಟ್ 20ಕ್ಕೆ ಜೀ ಕನ್ನಡದಲ್ಲಿ ಬ್ಲಾಕ್ ಬಸ್ಟರ್ ಕೆಜಿಎಫ್ ಚಾಪ್ಟರ್ 2, ಇಡೀ ಜಗತ್ತು ಒಮ್ಮೆಲೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿದ ಹೆಮ್ಮೆಯ ಇಂಡಿಯಾದ ಬ್ಲಾಕ್ ಬಸ್ಟರ್ ಸಿನಿಮಾ. ಕಥೆ, ತಾಂತ್ರಿಕತೆ ,ಶ್ರೀಮಂತಿಕೆ ಮತ್ತು ಕಲಾವಿದರ ಆಯ್ಕೆಯಲ್ಲಿ ಚಾಪ್ಟರ್ 1ನ್ನೇ ಮೀರಿಸುವಂತೆ ತೆರೆಗೆ ಅಪ್ಪಳಿಸಿದ ಈ ಚಿತ್ರ ಬಿಡುಗಡೆಗೊಂಡ ಎಲ್ಲಾ ಭಾಷೆಗಳಲ್ಲೂ ಯಶಸ್ವಿಯಾಗಿದ್ದು ಈಗ ಇತಿಹಾಸ . ಇದೀಗ ಈ ಸಿನಿಮಾ ಕನ್ನಡ ಕಿರುತೆರೆಗೆ ಸಿರಿತನವನ್ನು ಪರಿಚಯಿಸಿದ ಕನ್ನಡಿಗರ ನೆಚ್ಚಿನ … Read more