ಉದಯ ವಾಹಿನಿಯ ೨೮ ವರ್ಷಗಳ ಸತತ ಮನರಂಜನೆಯ ಭಿನ್ನ ಪ್ರಯತ್ನಕ್ಕೆ ಹೊಸದೊಂದು ಧಾರಾವಾಹಿ ಸೇರಲಿದೆ. ಯಾರಿವಳು, ಸೇವಂತಿ, ಸುಂದರಿ, ನೇತ್ರಾವತಿ, ಗೌರಿಪುರದ ಗಯ್ಯಾಳಿಗಳು, ನಯನತಾರ, ಮನಸಾರೆ, ಕಾವ್ಯಾಂಜಲಿ, ಕಸ್ತೂರಿ ನಿವಾಸದಂತಹ ಹಲವಾರು ವಿಭಿನ್ನ ಕೂತೂಹಲಕಾರಿ …
ವೇಳಾಪಟ್ಟಿ, ಧಾರಾವಾಹಿಗಳು, ಚಲನಚಿತ್ರಗಳು ಮತ್ತು ಕನ್ನಡ ಟೆಲಿವಿಷನ್ ಚಾನೆಲ್ ಬಗ್ಗೆ ಇತರ ಮಾಹಿತಿಗಳು ಉದಯ ಟಿವಿ
ಉದಯ ಟಿ.ವಿ
ಮದುಮಗಳು – ಉದಯ ಟಿವಿಯ ಹೊಸ ಧಾರಾವಾಹಿ ಮಾರ್ಚ ೦೭ ರಿಂದ ಸೋಮವಾರದಿಂದ ಶನಿವಾರ ಸಂಜೆ ೬.೦೦ಕ್ಕೆ
ಉದಯ ಟಿವಿ ಇಪ್ಪತ್ತೆಂಟನೇ ವಸಂತಕ್ಕೆ ಕಾಲಿಟ್ಟಿದ್ದು, ದಿನದಿಂದ ದಿನಕ್ಕೆ ಹೊಸ ಕಥೆಗಳಿಂದ ಜನರ ಮನಸ್ಸನ್ನು ಗೆಲ್ಲೋ ಪ್ರಯತ್ನದಲ್ಲಿದೆ. ಪುಟಾಣಿಗಳಿಂದ ಹಿಡಿದು ವಯೋವೃದ್ಧರ ತನಕ ತನ್ನ ವಿನೂತನ ಕಾರ್ಯಕ್ರಮಗಳಿಂದ ಪ್ರತಿದಿನ ಮನರಂಜನೆ ನೀಡುತ್ತಾ, ಜನರನ್ನು ಸೆಳೆಯುತ್ತಿದೆ. …
ಲವ್ ಯು ರಚ್ಚು ಉದಯ ಟಿವಿಯಲ್ಲಿ ಕನ್ನಡ ಚಲನಚಿತ್ರ ಪ್ರೀಮಿಯರ್ – ಫೆಬ್ರವರಿ 13 ರಂದು ಸಂಜೆ 6.30 ಕ್ಕೆ
ಲವ್ ಯೂ ರಚ್ಚು ಶಂಕರ್ ರಾಜ್ ನಿರ್ದೇಶನದ ರೊಮ್ಯಾಂಟಿಕ್ ಎಂಟರ್ಟೈನರ್ ಚಿತ್ರವಾಗಿದೆ. ಚಿತ್ರದಲ್ಲಿ ಅಜಯ್ ರಾವ್ ಮತ್ತು ರಚಿತಾ ರಾಮ್ ಮುಖ್ಯ ಭೂಮಿಕೆಯಲ್ಲಿದ್ದಾರೆ. ಜಿ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ಗುರು ದೇಶಪಾಂಡೆ ನಿರ್ಮಿಸಿರುವ ಈ …
ಯುವರತ್ನ – ವನ್ನು ಇದೇ ಶನಿವಾರ ಸಂಜೆ 6.30 ಕ್ಕೆ ಉದಯ ಟಿವಿಯಲ್ಲಿ ಪ್ರಸಾರವಾಗಲಿದೆ
ಸಂಕ್ರಾಂತಿಯ ಸಂದರ್ಭದಲ್ಲಿ ಉದಯ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ ಚಲನಚಿತ್ರ – ಯುವರತ್ನ ಯುವರತ್ನ 2021 ರ ಕನ್ನಡ ಭಾಷೆಯ ಆಕ್ಷನ್ ಡ್ರಾಮಾ ಚಿತ್ರವಾಗಿದ್ದು, ಸಂತೋಷ್ ಆನಂದ್ ರಾಮ್ ಬರೆದು ನಿರ್ದೇಶಿಸಿದ್ದಾರೆ. ಹೊಂಬಾಳೆ ಫಿಲ್ಮ್ಸ್ ಬ್ಯಾನರ್ …
ಅಣ್ಣ-ತಂಗಿ – ನವೆಂಬರ್ ೨೨ ರಿಂದ ಸೋಮವಾರದಿಂದ ಶನಿವಾರ ಸಂಜೆ ೭.೦೦ಕ್ಕೆ
ಉದಯ ವಾಹಿನಿಯ ೨೭ ವರ್ಷಗಳ ಸತತ ಮನರಂಜನೆಯ ಭಿನ್ನ ಪ್ರಯತ್ನಕ್ಕೆ ಹೊಸದೊಂದು ಧಾರಾವಾಹಿ ಸೇರಲಿದೆ. ಯಾರಿವಳು, ಸೇವಂತಿ, ಸುಂದರಿ, ನೇತ್ರಾವತಿ, ಗೌರಿಪುರದ ಗಯ್ಯಾಳಿಗಳು, ನಯನತಾರ, ಮನಸಾರೆ, ಕಾವ್ಯಾಂಜಲಿ, ಕಸ್ತೂರಿ ನಿವಾಸದಂತಹ ಹಲವಾರು ವಿಭಿನ್ನ ಕೂತೂಹಲಕಾರಿ …
ಕನ್ಯಾದಾನ – ನವೆಂಬರ್ ೧೫ ರಿಂದ ಸೋಮವಾರದಿಂದ ಶನಿವಾರ ರಾತ್ರಿ ೮.೩೦ಕ್ಕೆ
ಕಳೆದ ೨೭ ವರ್ಶಗಳಿಂದ ನಿರಂತರವಾಗಿ ಕನ್ನಡಿಗರಿಗೆ ತನ್ನ ವಿಶಿಷ್ಟ ಶೈಲಿಯ ಮನರಂಜನಾ ಕಾರ್ಯಕ್ರಮಗಳಿಂದ ಅತ್ಯಂತ ಜನಪ್ರಿಯ ವಾಹಿನಿ ಉದಯ ಟವಿ. ಈ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಗೌರಿಪುರದ ಗಯ್ಯಾಳಿಗಳು, ನೇತ್ರಾವತಿ, ಸುಂದರಿ, ಕಾವ್ಯಾಂಜಲಿ, ನಯನತಾರ, ಸೇವಂತಿ, …
ರಾಬರ್ಟ್ ಗುರುವಾರ (04 ನವೆಂಬರ್) ಸಂಜೆ 6.30 ಕ್ಕೆ ಉದಯ ಟಿವಿಯಲ್ಲಿ ಪ್ರಸಾರವಾಗಲಿದೆ
ರಾಬರ್ಟ್ ಆಕ್ಷನ್ ಥ್ರಿಲ್ಲರ್ ಚಲನಚಿತ್ರವಾಗಿದ್ದು ತರುಣ್ ಸುಧೀರ್ ಬರೆದು ನಿರ್ದೇಶಿಸಿದ್ದಾರೆ ಮತ್ತು ಉಮಾಪತಿ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಉಮಾಪತಿ ಶ್ರೀನಿವಾಸ ಗೌಡ ನಿರ್ಮಿಸಿದ್ದಾರೆ. ಚಿತ್ರದಲ್ಲಿ ದರ್ಶನ್, ವಿನೋದ್ ಪ್ರಭಾಕರ್, ಜಗಪತಿ ಬಾಬು, ರವಿ ಕಿಶನ್, …
ಉದಯ ಉಡುಗೊರೆಗಳ ಉತ್ಸವ – ಉದಯ ಟಿವಿಯಲ್ಲಿ ಭಕ್ತಿ ಭಾವದ ಗಣೇಶೋತ್ಸವ ವೀಕ್ಷಕರಿಗೆ ಆಕರ್ಷಕ ಉಡುಗರೆಗಳ ಉತ್ಸವ
ಉದಯ ಟಿ.ವಿ. ತನ್ನ ವೈವಿಧ್ಯಮಯ ಧಾರಾವಾಹಿಗಳು, ಕಾರ್ಯಕ್ರಮಗಳು ಹಾಗೂ ಸಿನಿಮಾಗಳ ಮೂಲಕ ಕಳೆದ ೨೭ ವರ್ಷಗಳಿಂದ ವೀಕ್ಷಕರನ್ನು ರಂಜಿಸುತ್ತ ಬಂದಿದೆ. ಹಬ್ಬ ಹರಿದಿನಗಳನ್ನು ಧಾರಾವಾಹಿಯಲ್ಲಿ ಆಚರಿಸಿ ಹೊಸ ರಂಗು ತುಂಬುವ ಟ್ರೆಂಡ್ ಹುಟ್ಟುಹಾಕಿದ್ದೇ ಉದಯ …
ನಿನ್ನಿಂದಲೇ – ಸೋಮವಾರದಿಂದ ಶನಿವಾರ ಮಧ್ಯಾಹ್ನ ೨.೩೦ಕ್ಕೆ – ಉದಯ ಟಿ.ವಿ
ಪ್ರಖ್ಯಾತ ನಟ , ರಾಜೇಶ ನಟರಂಗ ನಿರ್ಮಾಣದಲ್ಲಿ ತಯಾರಾಗುತ್ತಿದೆ ನಿನ್ನಿಂದಲೇ ಧಾರಾವಾಹಿ. ಇದೊಂದು ಪ್ರೇಮ ಕಥೆ. ಸುಮಧುರ ಸ್ನೇಹಕ್ಕೆ ಪ್ರೀತಿಯ ಕರೆಯೋಲೆ ಈ ನಿನ್ನಿಂದಲೇ. ಧ್ವನಿ ಕ್ರಿಯೇ಼ಷನ್ಸ್ ಲಾಂಚನದಲ್ಲಿ ಮೊದಲ ಬಾರಿಗೆ ನಿರ್ಮಾಣಕ್ಕೆ ಕೈ …
ಕಾದಂಬರಿ – ಸೋಮವಾರದಿಂದ ಶನಿವಾರ ಮಧ್ಯಾಹ್ನ ೨ಗಂಟೆಗೆ – ಉದಯ ಟಿ.ವಿ
ಶ್ರೀ ದುರ್ಗಾ ಕ್ರೀಯೇಷನ್ಸ್ ವಿಭಿನ್ನ ಕಥಾಹಂದರವುಳ್ಳ “ಕಾದಂಬರಿ” ಎಂಬ ಧಾರಾವಾಹಿಯನ್ನು ಪ್ರೇಕ್ಷಕರೆದುರಿಡಲು ಸಿದ್ಧವಾಗಿದೆ. “ಕಾದಂಬರಿ” ಒಂದು ಕೆಳಮಧ್ಯಮ ವರ್ಗದ ಹುಡುಗಿ. ಹೊರದೇಶಕ್ಕೆ ತೆರಳಿ ದುಡಿದು ಬರುವುದಾಗಿ ಎಂದು ಹೇಳಿ ಹೋದ ಅಪ್ಪನ ಸುಳಿವಿಲ್ಲ. ಇದ್ದೊಬ್ಬ …