ಮೇ ೨೯ರಿಂದ ಉದಯಟಿವಿಯಲ್ಲಿ ಮಹಾತಿರವುಗಳ ಹಬ್ಬ “ಉದಯ ದಶಮಿ” ಕನ್ಯಾದಾನದಲ್ಲಿ ನಟಿ ಸುಧಾರಾಣಿ ಅತಿಥಿ
ಕಳೆದ ಎರಡೂವರೆ ದಶಕಗಳಿಂದ ಕನ್ನಡ ಕಿರುತೆರೆ ವೀಕ್ಷಕರನ್ನು ರಂಜಿಸುತ್ತಿರುವ ಉದಯ ಟಿವಿ, ವೈವಿಧ್ಯಮಯ ಧಾರಾವಾಹಿಗಳ ಮೂಲಕ ವೀಕ್ಷಕ ಹೃದಯಕ್ಕೆ ಇನ್ನಷ್ಟು ಹತ್ತಿರವಾಗುತ್ತಿದೆ. ಗೌರಿಪುರದ ಗಯ್ಯಾಳಿಗಳು, ಕನ್ಯಾದಾನ, ಅಣ್ಣತಂಗಿ, ಆನಂದರಾಗ, ಸುಂದರಿ, ರಾಧಿಕಾ, ಜನನಿ, ನಯನತಾರಾ, ಸೇವಂತಿ ಧಾರಾವಾಹಿಗಳ ಮೂಲಕ ಮನರಂಜನೆಯಲ್ಲಿ ನೈಜತೆಗೆ ಒತ್ತು ನೀಡುತ್ತಿದೆ. ಇದೀಗ ಉದಯ ಟಿವಿಯ ಎಲ್ಲಾ ಧಾರಾವಾಹಿಗಳು ಒಟ್ಟಿಗೇ ಮಹಾತಿರುವುಗಳೊಂದಿಗೆ ವೀಕ್ಷಕರ ಮುಂದೆ ಬರುತ್ತಿವೆ. ಮೇ ೨೯ ರಿಂದ ಶುರುವಾಗುವ ʻಉದಯ ದಶಮಿʼ ಈ ಮಹಾತಿರುವುಗಳ ಹಬ್ಬ. ಇದು ಸಂಬಂಧಗಳ ಸಂಭ್ರಮವೂ ಹೌದು. … Read more