ಜ್ಯೋತಿ – ಜುಲೈ ೧೦ ರಿಂದ ಶನಿವಾರ ಮತ್ತು ಭಾನುವಾರ ರಾತ್ರಿ ೯.೩೦ಕ್ಕೆ ಉದಯ ಟಿವಿಯಲ್ಲಿ ಪ್ರಸಾರವಾಗಲಿದೆ

ಜ್ಯೋತಿ – ಜುಲೈ ೧೦ ರಿಂದ ಶನಿವಾರ ಮತ್ತು ಭಾನುವಾರ ರಾತ್ರಿ ೯.೩೦ಕ್ಕೆ ಉದಯ ಟಿವಿಯಲ್ಲಿ ಪ್ರಸಾರವಾಗಲಿದೆ

ಜ್ಯೋತಿ ಒಂದು ಕಾಲ್ಪನಿಕ ಹಾಗೂ ರೋಚಕವಾದ ಕಥೆಯುಳ್ಳ ಧಾರಾವಾಹಿ. ಉದಯ ಟಿವಿಯಲ್ಲಿ ಜುಲೈ ೧೦ ರಿಂದ ಪ್ರತಿ ಶನಿವಾರ ಮತ್ತು ಭಾನುವಾರ ರಾತ್ರಿ ೯.೩೦ಕ್ಕೆ ಪ್ರಸಾರವಾಗಲಿದೆ. ಈ ಧಾರಾವಾಹಿಯಲ್ಲಿ ಚಲನಚಿತ್ರದ ನಾಯಕಿ ಮೇಘಶ್ರೀ ಈ ಧಾರಾವಾಹಿಯ ನಾಯಕಿಯ ಪಾತ್ರವನ್ನು ವಹಿಸಿದ್ದಾರೆ. ಇದರ ಜೊತೆಗೆ ಸೀಮಾ, ಸುಜಾತ, ನೀಲಾ ಮೇನನ್ ಹಾಗೂ ರಮೇಶ್ ಪಂಡಿತ್ ಪೋಷಕ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಧಾರಾವಾಹಿಯಲ್ಲಿ ಬಳಸಿದ ಗ್ರಾಫಿಕ್ಸ್ ಅದ್ಭುತವಾಗಿ ಮೂಡಿ ಬಂದಿದೆ. ತನ್ನ ರೂಪ ಬದಲಿಸುವ ನಾಗಕನ್ಯೆಯ ಶಕ್ತಿಯ ಅರಿವಿಲ್ಲದೆ ಹಾಗೂ…

ಇನ್ಸ್‌ಪೆಕ್ಟರ್ ವಿಕ್ರಮ್ – ವಿಶ್ವ ಟೆಲಿವಿಷನ್ ಪ್ರೀಮಿಯರ್ ಉದಯ ಟಿವಿಯಲ್ಲಿ ಏಪ್ರಿಲ್ 18 ರಂದು ಸಂಜೆ 6.30 ಕ್ಕೆ

ಇನ್ಸ್‌ಪೆಕ್ಟರ್ ವಿಕ್ರಮ್ – ವಿಶ್ವ ಟೆಲಿವಿಷನ್ ಪ್ರೀಮಿಯರ್ ಉದಯ ಟಿವಿಯಲ್ಲಿ ಏಪ್ರಿಲ್ 18 ರಂದು ಸಂಜೆ 6.30 ಕ್ಕೆ

ಇನ್ಸ್‌ಪೆಕ್ಟರ್ ವಿಕ್ರಮ್ 2021 ರ ಕನ್ನಡ ಭಾಷೆಯ ಆಕ್ಷನ್ ಚಿತ್ರವಾಗಿದ್ದು, ನರಸಿಂಹ ನಿರ್ದೇಶಿಸಿದ್ದು, ವಿಜ್ಞಾನಾ ಎ.ಆರ್ ನಿರ್ಮಿಸಿದ್ದಾರೆ. ಪ್ರಜ್ವಲ್ ದೇವರಾಜ್, ರಘು ಮುಖರ್ಜಿ, ಭಾವನಾ ಮೆನನ್, ಅವಿನಾಶ್, ಶೋಭರಾಜ್ ಮತ್ತು ಧರ್ಮ ವಿವಿಧ ಪಾತ್ರಗಳ್ಲಿ ಮಿಂಚಿದ್ದಾರೆ.ಕಥೆಯು ವಿಶೇಷವಾಗಿ ಒಬ್ಬ ಉತ್ತಮ ಪೋಲೀಸ್ ಅಧಿಕಾರಿಯ ಸುತ್ತ ಸುತ್ತುತ್ತದೆ. ವಿಕ್ರಮ್‌ ಒಬ್ಬ ದಕ್ಷ ಪೋಲೀಸ್‌ ಅಧಿಕಾರಿ ಅಂತೆಯೇ ಇತನನ್ನು ಪೋಲೀಸ್‌ ೨ನೇ ಕೋಹಿನೂರ್‌ ವಜ್ರ ಎಂದು ಹೆಸರವಾಸಿಯಾಗಿರುತ್ತಾನೆ ಅಲ್ಲದೇ ಇತ ಯಾವುದೇ ಸಮಸ್ಯೆ ಇದ್ದರೂ ಸರಳವಾಗಿ ಬಗೆಹರಿಸುತ್ತಾನೆ. ಮಾದಕವಸ್ತು ದಂಧೆಯ…

ಉದಯ ಟಿವಿಯಲ್ಲಿ ಯುಗಾದಿ ಸಂಭ್ರಮ ಮೊಟ್ಟಮೊದಲ ಬಾರಿಗೆ “ಪೊಗರು” ಏಪ್ರಿಲ್‌ ೧೩(ಮಂಗಳವಾರ) ಸಂಜೆ ೬.೩೦ಕ್ಕೆ

ಉದಯ ಟಿವಿಯಲ್ಲಿ ಯುಗಾದಿ ಸಂಭ್ರಮ ಮೊಟ್ಟಮೊದಲ ಬಾರಿಗೆ “ಪೊಗರು” ಏಪ್ರಿಲ್‌ ೧೩(ಮಂಗಳವಾರ) ಸಂಜೆ ೬.೩೦ಕ್ಕೆ

ಪೊಗರು, ಈತ್ತೀಚಿಗಷ್ಟೇ ಬಿಡುಗಡೆಯಾದ “ಪೊಗರು” ಚಲನಚಿತ್ರವನ್ನು ನಂದ ಕಿಶೋರ್ ಬರೆದು ನಿರ್ದೇಶಿಸಿದ್ದಾರೆ ಮತ್ತು ಬಿ.ಕೆ.ಗಂಗಾಧರ್ ರ‍್ಮಿಸಿದ್ದಾರೆ. ಇದನ್ನು ಕನ್ನಡ ಮತ್ತು ತೆಲುಗು ಭಾಷೆಗಳಲ್ಲಿ ಏಕಕಾಲದಲ್ಲಿ ಚಿತ್ರೀಕರಿಸಲಾಗಿದೆ ನಂತರ ತಮಿಳು ಭಾಷೆಯಲ್ಲಿಯೂ ಡಬ್ ಮಾಡಲಾಗಿದೆ. ಈ ಚಿತ್ರದಲ್ಲಿ ಧ್ರುವ ರ‍್ಜಾ ಮತ್ತು ರಶ್ಮಿಕಾ ಮಂದಣ್ಣ ಪ್ರಮುಖ ಜೋಡಿಯಾಗಿ ನಟಿಸಿದ್ದಾರೆ, ಚಿಕ್ಕಣ್ಣ, ಪಿ.ರವಿಶಂಕರ್, ಪವಿತ್ರ ಲೋಕೇಶ್, ಮತ್ತು ರಾಘವೇಂದ್ರ ರಾಜ್ಕುಮಾರ್ ಪೋಷಕ ಪಾತ್ರಗಳಲ್ಲಿದ್ದಾರೆ ಮತ್ತು ಸಂಪತ್ ರಾಜ್, ಧನಂಜಯ್, ಕೈ ಗ್ರೀನ್, ರ‍್ಗನ್ ಆಸ್ಟೆ ಮತ್ತು ರ‍್ಮ ಅವರ ನಟನೆ…

ನೇತ್ರಾವತಿ ಸಂಜೆ ೭:೩೦ ಕ್ಕೆ , ಗೌರಿಪುರದ ಗಯ್ಯಾಳಿಗಳು ಸಂಜೆ ೬:೩೦ಕ್ಕೆ – ಉದಯ ಟಿ.ವಿ

ನೇತ್ರಾವತಿ ಸಂಜೆ ೭:೩೦ ಕ್ಕೆ , ಗೌರಿಪುರದ ಗಯ್ಯಾಳಿಗಳು ಸಂಜೆ ೬:೩೦ಕ್ಕೆ – ಉದಯ ಟಿ.ವಿ

ಉದಯ ಟಿವಿಯಲ್ಲಿ ಒಂದೇ ದಿನ ೨ ಧಾರಾವಾಹಿಗಳು ೨ದಶಕದ ನಂತರ ಬಣ್ಣ ಹಚ್ಚುತ್ತಿರುವ “ಅಂಜಲಿ” ಮಾರ್ಚ ೧೫ರಿಂದ ಕಳೆದ ಎರಡೂವರೆ ದಶಕಗಳಿಂದ ಕನ್ನಡ ಕಿರುತೆರೆ ವೀಕ್ಷಕರನ್ನು ರಂಜಿಸುತ್ತಿರುವ ʻಉದಯ ಟಿವಿʼ, ವೈವಿಧ್ಯಮಯ ಧಾರಾವಾಹಿಗಳ ಮೂಲಕ ವೀಕ್ಷಕ ಹೃದಯಕ್ಕೆ ಇನ್ನಷ್ಟು ಹತ್ತಿರವಾಗುತ್ತಿದೆ. ಈ ಗುಚ್ಛಕ್ಕೆ ಎರಡು ಹೊಸ ಧಾರಾವಾಹಿಗಳು ಸೇರ್ಪಡೆಯಾಗುತ್ತಿವೆ. ಮಾರ್ಚ್‌ ೧೫ ರಿಂದ ಸಂಜೆ ೬:೩೦ ಕ್ಕೆ ಹಾಸ್ಯಮಯ ಸಸ್ಪೆನ್ಸ್‌ ಕಥೆ ʻಗೌರಿಪುರದ ಗಯ್ಯಾಳಿಗಳುʼ ಹಾಗೂ ಸಂಜೆ ೭:೩೦ಕ್ಕೆ ಮಂಜುನಾಥಸ್ವಾಮಿಯ ಭಕ್ತೆಯೂ ಆಗಿರುವ ಆಶಾಕಾರ್ಯಕರ್ತೆಯೊಬ್ಬಳ ಜೀವನ ಪಯಣ…

ಕಸ್ತೂರಿ ನಿವಾಸ ಚಿಕ್ಕಮಗಳೂರು ವಿಶೇಷ ಸೋಮವಾರದಿಂದ ಶನಿವಾರ ಸಂಜೆ ೭ಕ್ಕೆ

ಕಸ್ತೂರಿ ನಿವಾಸ ಚಿಕ್ಕಮಗಳೂರು ವಿಶೇಷ ಸೋಮವಾರದಿಂದ ಶನಿವಾರ ಸಂಜೆ ೭ಕ್ಕೆ

ಮನರಂಜನೆಗೆ ಮತ್ತೊಂದು ಹೆಸರು ಉದಯ ಟಿವಿ. ಬೆಳಗಿನ ಕಾರ್ಯಕ್ರಮಗಳಿಂದ ಶುರುವಾಗಿ ಸೂಪರ್ ಹಿಟ್ ಚಲನಚಿತ್ರಗಳ ಧಮಾಕಾದೊಂದಿಗೆ ಮುದ ನೀಡುವ ಧಾರಾವಾಹಿಗಳು ಒಳಗೊಂಡು ಪ್ರೇಕ್ಷಕನ ಮನಸ್ಸಿನಲ್ಲಿ ಮನೆ ಮಾಡಿದೆ. ಜನಮೆಚ್ಚಿದ ಧಾರಾವಾಹಿಗಳಲ್ಲಿ ಒಂದಾದ ಕಸ್ತೂರಿ ನಿವಾಸ 350 ಸಂಚಿಕೆಗಳನ್ನ ಪೂರೈಸಿ ಯಶಸ್ವಿಯಾಗಿ ಮುನ್ನುಗ್ಗುತ್ತಿದೆ. ಒಟ್ಟು ಕುಟುಂಬದ ಆನಂದವನ್ನ ಅತ್ತೆ ಸೊಸೆ ಬಾಂಧವ್ಯವನ್ನ ಈ ಧಾರಾವಾಹಿಯ ಪ್ರಮುಖ ಅಂಶ. ಕಥಾ ಹಂದರದಲ್ಲಿ ಹೊಸತನ ಅಳವಡಿಸುತ್ತಾ ,ಹಂತ ಹಂತಕ್ಕೂ ತಿರುವುಗಳನ್ನ ನೀಡುತ್ತಾ ಪ್ರೇಕ್ಷಕ ವರ್ಗವನ್ನ ಸೆಳೆಯುತ್ತಿದೆ. ಇದೀಗ ನಾಯಕ ರಾಘವ್ ,…

ಕಾವ್ಯಾಂಜಲಿ ಲವ್‌ ಇನ್‌ ಗೋವಾ – ಫೆಬ್ರವರಿ ೧೫ರಿಂದ ಸೋಮವಾರದಿಂದ ಶನಿವಾರ ರಾತ್ರಿ ೮.೩೦ಕ್ಕೆ

ಕಾವ್ಯಾಂಜಲಿ ಲವ್‌ ಇನ್‌ ಗೋವಾ – ಫೆಬ್ರವರಿ ೧೫ರಿಂದ ಸೋಮವಾರದಿಂದ ಶನಿವಾರ ರಾತ್ರಿ ೮.೩೦ಕ್ಕೆ

ಟೆನ್ನಿಸ್‌ ಕೃಷ್ಣ ಮತ್ತು ರೇಖಾದಾಸ್‌ ಸಾತ್‌ – ಕಾವ್ಯಾಂಜಲಿ ಲವ್‌ ಇನ್‌ ಗೋವಾ ಉದಯ ಟಿವಿ ಅಂದ್ರೆ ಜನಮಾನಸದಲ್ಲಿ ಮನರಂಜನೆಗೆ ಇನ್ನೊಂದು ಹೆಸರು. ಸುಮಾರು ಎರಡೂವರೆ ದಶಕಗಳಿಂದ ತನ್ನ ವಿಭಿನ್ನ ಕಥೆಗಳೊಂದಿಗೆ ಕರುನಾಡ ಕಲಾರಸಿಕರ ಮನಸ್ಸು ಗೆದ್ದಿದೆ. ಕೌಟುಂಬಿಕ ಕಥಾವಸ್ತುವಿನ ಜೊತೆಜೊತೆ ವೀಕ್ಷಕರ ಹೃದಯ ಮಿಡಿವ ಭಾವಗಳ ಸರಿಮಿಶ್ರಣದ ರಸದೌತಣ ನೀಡುತ್ತಿರೊ ಉದಯ ಟಿವಿಯ ಯಶಸ್ವಿ ಧಾರಾವಾಹಿಗಳಲ್ಲಿ ಕಾವ್ಯಾಂಜಲಿ ಕೂಡ ಒಂದು. ಇದೀಗ ಕಾವ್ಯಾಂಜಲಿ ಧಾರಾವಾಹಿಯು ೧೫೦ ಸಂಚಿಕೆಗಳನ್ನು ಪೂರೈಸಿದೆ. ಫೆಬ್ರವರಿ ಅಂದ್ರೆ ಪ್ರಪಂಚದಾದ್ಯಂತ ಪ್ರೇಮಿಗಳ ಸಂಬ್ರಮ…

ನಯನತಾರಾ ಫೆಬ್ರವರಿ ೮ರಿಂದ ಸೋಮವಾರದಿಂದ ಶನಿವಾರ ರಾತ್ರಿ ೯.೩೦ಕ್ಕೆ

ನಯನತಾರಾ ಫೆಬ್ರವರಿ ೮ರಿಂದ ಸೋಮವಾರದಿಂದ ಶನಿವಾರ ರಾತ್ರಿ ೯.೩೦ಕ್ಕೆ

ಕಳೆದ ಎರಡೂವರೆ ದಶಕಗಳಿಂದ ಕನ್ನಡ ಕಿರುತೆರೆ ವೀಕ್ಷಕರನ್ನು ರಂಜಿಸುತ್ತಿರುವ ವಾಹಿನಿ ʻಉದಯ ಟಿವಿʼ, ವೈವಿಧ್ಯಮಯ ಧಾರಾವಾಹಿಗಳ ಮೂಲಕ ವೀಕ್ಷಕ ಹೃದಯಕ್ಕೆ ಇನ್ನಷ್ಟು ಹತ್ತಿರವಾಗುತ್ತಿದೆ. ಮನಸಾರೆ, ಕಾವ್ಯಾಂಜಲಿ, ಕಸ್ತೂರಿ ನಿವಾಸ, ಸೇವಂತಿ, ಸುಂದರಿ ಹೀಗೆ ವಿಭಿನ್ನ ಕಥೆಗಳು ನೋಡುಗರ ಮೆಚ್ಚುಗೆ ಪಡೆದಿವೆ. ಈ ವರ್ಣರಂಜಿತ ಗುಚ್ಛಕ್ಕೆ ವಿನೂತನ ಸೇರ್ಪಡೆ ಹೊಸ ಧಾರಾವಾಹಿ ʻನಯನತಾರಾʼ. ತನ್ನ ಪ್ರಾಮಾಣಿಕತೆ, ನಿಷ್ಠೆ, ಸತ್ಯಸಂಧತೆ, ಮುಗ್ದತೆಯ ಮೂಲಕ ಮನಗೆಲ್ಲುವ ಸರಳ ಹುಡುಗಿ ನಯನಾ ಮತ್ತು ಅತಿಯಾಸೆ, ಭ್ರಮೆ, ಸುಳ್ಳು, ವಿಶ್ವಾಸದ್ರೋಹದ ಮೂಲಕ ಬದುಕಲ್ಲಿ ಸೋಲುವ…

ಸುಂದರಿ – ಜನೇವರಿ ೧೧ರಿಂದ ಸೋಮವಾರದಿಂದ ಶನಿವಾರ ರಾತ್ರಿ ೮ಕ್ಕೆ

ಸುಂದರಿ – ಜನೇವರಿ ೧೧ರಿಂದ ಸೋಮವಾರದಿಂದ ಶನಿವಾರ ರಾತ್ರಿ ೮ಕ್ಕೆ

ರಮೇಶ್‌ ಅರವಿಂದ್‌ ನೇತೃತ್ವದ ಹೊಸ ಧಾರಾವಾಹಿ – ಸುಂದರಿ ಉದಯ ಟಿವಿ ಇಪ್ಪತ್ತೇಳನೇ ವಸಂತಕ್ಕೆ ಕಾಲಿಟ್ಟಿದ್ದು ದಿನದಿಂದ ದಿನಕ್ಕೆ ಹೊಸ ಕಥೆಗಳಿಂದ ಜನರ ಮನಸ್ಸನ್ನು ಗೆಲ್ಲೋ ಪ್ರಯತ್ನದಲ್ಲಿದೆ. ಪುಟಾಣಿಗಳಿಂದ ಹಿಡಿದು ವಯೋವೃದ್ಧರ ತನಕ ತನ್ನ ವಿನೂತನ ಕಾರ್ಯಕ್ರಮಗಳಿಂದ ಪ್ರತಿದಿನ ಮನರಂಜನೆ ನೀಡುತ್ತಾ, ಜನರನ್ನು ಸೆಳೆಯುತ್ತಿದೆ. ಕಸ್ತೂರಿ ನಿವಾಸ, ಸೇವಂತಿ, ಯಾರಿವಳು, ಆಕೃತಿ, ಹಾಗು ಮನಸಾರೆಯಂತಹ ಕೌಟುಂಬಿಕ ಧಾರಾವಾಹಿಗಳ ಜೊತೆಗೆ ಈಗ ಉದಯ ಟಿವಿ, ಹೊರಗೆ ಕಾಣುವ ದೇಹದ ಬಣ್ಣಕ್ಕಿಂತ ಮನಸ್ಸಿನ ಬಣ್ಣ ಮುಖ್ಯ ಎಂದು ಸಾರುವ “ಸುಂದರಿ”…

ಶೈಲಾಜ ಗೌಡರ ಅಳಿಯಂದ್ರು – ಉದಯ ಟಿವಿಯಲ್ಲಿ ಚಲನಚಿತ್ರ ಪ್ರಧಾನ – 26 ಸೆಪ್ಟೆಂಬರ್ 6: 30 P.M

ಶೈಲಾಜ ಗೌಡರ ಅಳಿಯಂದ್ರು – ಉದಯ ಟಿವಿಯಲ್ಲಿ ಚಲನಚಿತ್ರ ಪ್ರಧಾನ – 26 ಸೆಪ್ಟೆಂಬರ್ 6: 30 P.M

ಶೈಲಜಾ ಗೌಡರ ಅಳಿಯಂದ್ರು 2018 ರ ರೊಮ್ಯಾಂಟಿಕ್ ಹಾಸ್ಯ ಚಿತ್ರವಾಗಿದ್ದು, ಮಾರುತಿ ದಾಸರಿ ಬರೆದು ನಿರ್ದೇಶಿಸಿದ್ದಾರೆ, ಇದನ್ನು ಎಸ್. ರಾಧಾ ಕೃಷ್ಣ, ನಾಗ ವಂಶಿ ಎಸ್, ಪಿಡಿವಿ ಪ್ರಸಾದ್ ಅವರು ಸೀತಾರಾ ಎಂಟರ್ಟೈನ್ಮೆಂಟ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಿದ್ದಾರೆ. ಇದರಲ್ಲಿ ನಾಗ ಚೈತನ್ಯ, ಅನು ಎಮ್ಯಾನುಯೆಲ್ ಮತ್ತು ರಮ್ಯಾ ಕೃಷ್ಣ ಮುಖ್ಯ ಪಾತ್ರಗಳಲ್ಲಿ ನಟಿಸಿದರೆ, ನರೇಶ್, ಮುರಳಿ ಶರ್ಮಾ ಮತ್ತು ವೆನ್ನೆಲಾ ಕಿಶೋರ್ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಗೋಜಿ ಸುಂದರ್ ಸಂಗೀತ ಸಂಯೋಜಿಸಿದ್ದು, ನಿಜಾರ್ ಶಫಿ ಅವರ ಛಾಯಾಗ್ರಹಣ…

ಕನ್ನಡದಲ್ಲಿ , ದೇವಿ ಆದಿ ಪರಾಶಕ್ತಿ ಮತ್ತು ಜೈ ಭಜರಂಗಿ – ಸೆಪ್ಟಂಬರ್‌ ೨೧ರಿಂದ ಮಧ್ಯಾಹ್ನ ೧೨ ಮತ್ತು ೧೨.೩೦ಕ್ಕೆ

ಕನ್ನಡದಲ್ಲಿ , ದೇವಿ ಆದಿ ಪರಾಶಕ್ತಿ ಮತ್ತು ಜೈ ಭಜರಂಗಿ – ಸೆಪ್ಟಂಬರ್‌ ೨೧ರಿಂದ ಮಧ್ಯಾಹ್ನ ೧೨ ಮತ್ತು ೧೨.೩೦ಕ್ಕೆ

ಉದಯ ಟಿವಿಯಲ್ಲಿ ಶುರುವಾಗ್ತಿದೆ ಮನರಂಜನೆಯ ಮಹಾ ಧಮಾಕ. ಬೆಚ್ಚಗಿನ ಇಳಿಜಾರಿನಿಂದ ತಂಪಾದ ರಾತ್ರಿಯವರೆಗೆ ನಿಮ್ಮ ಸಂಜೆಗಳ ಸಂಗಾತಿಯಾಗಿರೊ ಉದಯ ಟಿವಿ ಇನ್ನು ಮುಂದೆ ಮಧ್ಯಾಹ್ನಗಳಿಗೆ ಮನರಂಜನೆಯ ಸಿಂಚನ ನೀಡೋಕೆ ಸಿದ್ಧವಾಗಿದೆ. ಮಧ್ಯಾಹ್ನದ ಮಹಾಕಥೆಗಳ ಶೀರ್ಷಿಕೆಯೊಂದಿಗೆ ಧಾರಾವಾಹಿಗಳು ವೀಕ್ಷಕರ ಮುಂದೆ ಹೊತ್ತು ತರುತ್ತಿದೆ ಉದಯ ಟಿವಿ. ಭಕ್ತಿ-ಶಕ್ತಿ, ಪ್ರೀತಿ-ನೀತಿ, ಭಯ-ಧೈರ್ಯಗಳ ಸಮಮಿಶ್ರಣದ ಹೂರಣವೇ ಈ ಮಧ್ಯಾಹ್ನದ ಮಹಾಕಥೆಗಳಲ್ಲಿ ತುಂಬಿದೆ ಅಂದ್ರೆ ತಪ್ಪಾಗಲಾರದು. ಪ್ರಕೃತಿಯ ಮೊದಲ ಶಕ್ತಿಯ ಜೊತೆ ಭಕ್ತಿಯ ಪರಾಕಾಷ್ಠೆಯ ಎರಡು ಹೊಸ ಕಥೆಗಳು ಉದಯ ವಾಹಿನಿಯ ಧಾರಾವಾಹಿಗಳ…