ಜೀ ಕನ್ನಡ ಗಣೇಶೋತ್ಸವ – ಇದೇ ಆಗಸ್ಟ್ 25 ಗುರುವಾರದಂದು ಸಂಜೆ 5.30 ಕ್ಕೆ ಕಾರ್ಯಕ್ರಮವನ್ನು
ಜೀ ಕನ್ನಡ , ಕರ್ನಾಟಕದ ಮನರಂಜನಾ ಮಾರುಕಟ್ಟೆಯ ಮಹಾರಾಜನಂತೆ ನಾಲ್ಕು ವರ್ಷಗಳ ಹಿಂದೆ ನಂಬರ್ 1 ಪಟ್ಟ ಅಲಂಕರಿಸಿರುವ ವಾಹಿನಿ. ತಮ್ಮ ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಜನರ ಮನಸಿನಲ್ಲಿ ವಿಶೇಷ ಸ್ಥಾನ ಪಡೆದುಕೊಂಡಿದ್ದು ಶ್ರೇಯಸ್ಸಿಗೆ ಕಾರಣರಾದ ವೀಕ್ಷಕರನ್ನು ಎಂದಿಗೂ ಮರೆಯದೆ ಅವರ ನಡುವೆ ಕಾರ್ಯಕ್ರಮಗಳನ್ನು ರೂಪಿಸಿ ವಿನಯಪೂರ್ವಕವಾಗಿ ಕೃತಜ್ಞತೆ ಸಲ್ಲಿಸುವದನ್ನು ವಾಡಿಕೆ ಮಾಡಿಕೊಂಡಿದೆ. ಗೌರಿ ಗಣೇಶ ಹಬ್ಬದ ಈ ಸುಸಂಧರ್ಭದಲ್ಲಿ ಕೊಟ್ಟೂರಿನ ವಿದ್ಯಾನಗರದಲ್ಲಿರುವ ತುಂಗಭದ್ರಾ ಶಿಕ್ಷಣ ಸಂಸ್ಥೆಯ ಸಿಪಿಇಡಿ ಕಾಲೇಜು ಮೈದಾನಲ್ಲಿ ಇದೇ ಆಗಸ್ಟ್ 25 ಗುರುವಾರದಂದು … Read more